ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯಪಾಲರನ್ನು ಭೇಟಿಯಾದ ಕುಮಾರಸ್ವಾಮಿ: ಕುತೂಹಲದ ಹುಟ್ಟಿಸಿದ ಭೇಟಿ

|
Google Oneindia Kannada News

ಬೆಂಗಳೂರು, ಜೂನ್ 08: ಸಿಎಂ ಕುಮಾರಸ್ವಾಮಿ ಅವರು ಇಂದು ದಿಢೀರನೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ರಾಜ್ಯಪಾಲರನ್ನು ಕುಮಾರಸ್ವಾಮಿ ಭೇಟಿ ಮಾಡಿರುವುದು ಭಾರಿ ಕುತೂಹಲ ಕೆರಳಿಸಿದ್ದು, ಯಾವ ಕಾರಣಕ್ಕಾಗಿ ರಾಜ್ಯಪಾಲರನ್ನು ಸಿಎಂ ಭೇಟಿ ಆಗಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.

ಮೂವರು ಕಾಂಗ್ರೆಸ್‌ ಶಾಸಕರಿಗೆ ಸಚಿವ ಸ್ಥಾನ ಪಕ್ಕಾ ಮೂವರು ಕಾಂಗ್ರೆಸ್‌ ಶಾಸಕರಿಗೆ ಸಚಿವ ಸ್ಥಾನ ಪಕ್ಕಾ

ಸಿಎಂ ಏನಾದರೂ ಸರ್ಕಾರದ ಬಗ್ಗೆ ಭಾರಿ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆಯೇ, ಅಥವಾ ಮಾಧ್ಯಮಗಳ ಮೇಲೆ ಗರಂ ಆಗಿರುವ ಸಿಎಂ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆಯನ್ನೇನಾದರೂ ಹೊರಡಿಸಲಿದ್ದಾರೆಯೇ? ಇನ್ನೂ ಹಲವು ಊಹಾಪೋಹಗಳು ಹರಿದಾಡುತ್ತಿವೆ.

Karnataka CM HD Kumaraswamy met Governor Vajubhai Vala

ಸಚಿವ ಸಂಪುಟ ಪುನರ್‌ರಚನೆ ಕಸರತ್ತು ಬಹುತೇಕ ಅಂತ್ಯವಾಗಿದ್ದು, ಸಂಪುಟ ಪುನರ್‌ ರಚನೆಗೆ ರಾಜ್ಯಪಾಲರ ಸಮಯಾವಕಾಶ ಕೇಳಲು ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಆಗಿದ್ದಾರೆ ಎನ್ನಲಾಗಿದ್ದು, ಈ ಸಾಧ್ಯತೆ ಸತ್ಯಕ್ಕೆ ಹತ್ತಿರವಾಗಿದೆ.

English summary
CM HD Kumaraswamy met Karnataka governor Vajubhai Vala today. Kumaraswmy ask time of governor to cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X