ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಜೋರು... ರಾಜ್ಯದಲ್ಲಿ 'ಕೈ' ನಾಯಕರ ಸಂಭ್ರಮಾಚರಣೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೇ ಕಮಲ ಅರಳುವಲ್ಲಿ ಹಿನ್ನಡೆಯಾಗಿದೆ. ಈಗಾಗಲೇ ಕಾಂಗ್ರೆಸ್ ಗೆಲುವನ್ನು ಭವಿಷ್ಯ ನುಡಿದು ಕಾರ್ಯಕರ್ತರು ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ. ಪಕ್ಷದ ದಿಗ್ಗಜರು ಕೂಡ ಸರ್ಕಾರ ರಚನೆಗೆ ಪಕ್ಕಾ ಪ್ರಣಾಳಿಕೆಗಳನ್ನು ರೂಪಿಸಿಕೊಳ್ಳುವಲ್ಲಿ ಬಿಸಿಯಾಗಿಬಿಟ್ಟಿದ್ದಾರೆ.
ಕರ್ನಾಟಕ ಚುನಾವಣೆ 2023 ರ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದು, ಎಲ್ಲಾ ಕ್ಷೇತ್ರಗಳ ಎಲ್ಲಾ ವಿಧಾನಸಭಾ ಸದಸ್ಯರನ್ನು ಘೋಷಿಸುವವರೆಗೆ ಮುಂದುವರಿಯುತ್ತದೆ. ಈಗಾಗಲೇ ಬಹುತೇಕ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಗೆದ್ದ ಕಾಂಗ್ರೆಸ್ ಶಾಸಕರಿಗೆ ರಾಜ ಮರ್ಯಾದೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಸ್ತುತದ ಕಾಂಗ್ರೆಸ್ 123 ಸ್ಥಾನಗಳೊಂದಿಗೆ ಲೀಡಿಂಗ್ ಕಾಯ್ದುಕೊಂಡಿದ್ದರೇ, ಬಿಜೆಪಿ 71 ಜೆಡಿಎಸ್ 26 ಹಾಗೂ 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಮೂಲಕ ಬಹುತೇಕ ಕಾಂಗ್ರೆಸ್ ಗೆಲುವು ಖಚತವಾಗಿದೆ ಎಂದೇ ಹೇಳಬಹುದು. ಈಗ ಕಾಂಗ್ರೆಸ್ ನಾಯಕರು ತಮ್ಮ ಗೆದ್ದ ಶಾಸಕರ ಭದ್ರತೆಗೆ ಸಜ್ಜಾಗಿದ್ದಾರೆ.
ಮಾಹಿತಿಯ ಪ್ರಕಾರ ಕಾಂಗ್ರಸ್ ಶಾಸಕರನ್ನು ತಮ್ಮ ಭದ್ರಕೋಟೆಯಲ್ಲಿ ಹೊರಬರದಂತೆ ಲಾಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಪೂರ್ಣ ಫಲಿತಾಂಶದ ಬಳಿಕ ಹೆಚ್ಚಿನ ಬೆಳವಣಿಗಗಳು ನಡೆಯಲಿದ್ದು, ಶಾಸಕರನ್ನು ನಿಭಾಯಿಸುವ ಜವಾಬ್ದಾರಿಯನ್ನು ಕನಕಪುರ ಬಂಡೆ ಡಿಕೆ ಶಿವಕುಮಾರ್ ವಹಿಸಿಕೊಂಡಿದ್ದಾರೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications