ಬೆಂಗಳೂರು: ವಿಜಯನಗರದ ಮತಗಟ್ಟೆ ಸಮೀಪ ಬಿಜೆಪಿ-ಕಾಂಗ್ರೆಸ್ ಘರ್ಷಣೆ

ಬೆಂಗಳೂರು, ಮೇ 12: ನಗರದ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ. ಇಲ್ಲಿನ ಹಂಪಿ ನಗರ ಮತಗಟ್ಟೆ ಹೊರಗಡೆ ಈ ಘರ್ಷಣೆ ನಡೆದಿದೆ.

ಬಿಜೆಪಿ ಕಾರ್ಪೊರೇಟರ್ ಆನಂದ್ ಎನ್ನುವವರ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ವಿಜಯನಗರ ಬಿಜೆಪಿ ಅಭ್ಯರ್ಥಿ ರವೀಂದ್ರ, "ನಮ್ಮ ಕಾರ್ಪೊರೇಟರ್ ಆನಂದ್ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ," ಎಂದು ದೂರಿದ್ದಾರೆ.

 Karnataka Elections 2018: Clashes between Congress & BJP workers in Vijayangara

ಈ ಕುರಿತು ವಿವರ ನೀಡಿರುವ ಡಿಸಿಪಿ ರವಿ ಚನ್ನಣ್ಣನವರ್, "ಇದು ಸೂಕ್ಷ್ಮ ಮತಗಟ್ಟೆ. ಮತಗಟ್ಟೆಯಿಂದ 100 ಮೀಟರ್ ಅಂತರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ನಾವು ತನಿಖೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ," ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+