ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಾಂಧಿನಗರದಲ್ಲಿ ಹಣಹಂಚುತ್ತಿದ್ದ ಜೆಡಿಎಸ್ ಮುಖಂಡ ಪೊಲೀಸ್ ವಶಕ್ಕೆ

|
Google Oneindia Kannada News

ಬೆಂಗಳೂರು, ಮೇ 12: ಮತದಾರರಿಗೆ ಹಣ ಹಂಚುತ್ತಿದ್ದ ಜೆಡಿಎಸ್ ಮುಖಂಡ್ ಮಲ್ಲೇಶ್ ಅವರನ್ನು ನಿನ್ನೆ(ಮೇ 11) ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

LIVE: ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭ, ಬನ್ನಿ ವೋಟ್ ಮಾಡಿ! LIVE: ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭ, ಬನ್ನಿ ವೋಟ್ ಮಾಡಿ!

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಹಣ ಹಂಚುತ್ತಿದ್ದ ಮಾಜಿ ಕಾರ್ಪೋರೇಟರ್ ಮಲ್ಲೇಶ್ ಅವರನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.

Karnataka Elections:JDS Leader caught red handed while distributing money in Gandhinagar

ಕರ್ನಾಟಕ ರಾಜ್ಯದಾದ್ಯಂತ 222 ವಿಧಾನಸಭಾ ಕ್ಷೇತ್ರಗಳಿಗೆ ಇಂದು(ಮೇ 12) ಮತದಾನ ನಡೆಯುತ್ತಿದ್ದು, ಮೇ 15 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
Karnataka assembly elections 2018: Mr. Mallesh Ex Corporator, Leader JDS caught red handed while distributing money in Gandhinagar Assembly Constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X