Get Updates
Get notified of breaking news, exclusive insights, and must-see stories!

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ಬೆಂಗಳೂರು, ಮಾರ್ಚ್.08: ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್(82) ಭಾನುವಾರ ವಿಧಿವಶರಾಗಿದ್ದಾರೆ. ಕೇಂದ್ರದ ಮಾಜಿ ಕಾನೂನು ಸಚಿವರಾಗಿ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದ ಭಾರದ್ವಾಜ್, ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಕಳೆದ 2009-2014ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಹಂಸರಾಜ್ ಭಾರದ್ವಾಜ್ ನಾಲ್ವರು ಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದ್ದರು. ಇದರ ಮಧ್ಯೆ 2012-2013ರ ಅವಧಿಯಲ್ಲಿ ಕೇರಳ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನಿಭಾಯಿಸಿದ್ದರು.

Karnataka Former Governor Hansraj Bharadwaj Passed Away

1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಡಿಸೆಂಬರ್ 1984 ರಿಂದ ನವೆಂಬರ್ 1989ರವರೆಗೂ ಕೇಂದ್ರ ಕಾನೂನು ಸಚಿವರಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+