ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವೇರಿ ಹೋರಾಟ, ಕರ್ನಾಟಕಕ್ಕೆ ಮೊದಲ ಜಯ: ಪ್ರವೀಣ್ ಶೆಟ್ಟಿ

|
Google Oneindia Kannada News

ಬೆಂಗಳೂರು, ಫೆಬ್ರವರಿ16 : ಸುಪ್ರೀಂಕೋರ್ಟ್ ಕಾವೇರಿ ವಿಚಾರವಾಗಿ ನೀಡಿದ ತೀರ್ಪು ಕನ್ನಡಿಗರಿಗೆ ದೊರೆತ ಮೊದಲ ಜಯವಾಗಿದೆ. ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಕುರಿತು ಆಶಾವಾದ ಭಾವನೆ ಮೂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹೇಳಿದರು.

ಶುಕ್ರವಾರ ಸುಪ್ರೀಂಕೋರ್ಟ್ ಕಾವೇರಿ ವಿವಾದ ವಿಚಾರವಾಗಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಒನ್ ಇಂಡಿಯಾ ಕನ್ನಡಕ್ಕೆ ಪ್ರತಿಕ್ರಿಯಿಸಿದ ಅವರು ಇದುವರೆಗೂ ಸುಪ್ರೀಂಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿರಲಿಲ್ಲ. ಮೊದಲ ಬಾರಿಗೆ ಜಯ ದೊರೆತಿದೆ.

ಕಾವೇರಿ ಅಂತಿಮ ತೀರ್ಪು: ತಮಿಳನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿಕಾವೇರಿ ಅಂತಿಮ ತೀರ್ಪು: ತಮಿಳನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ

Karnataka gor first Victory in Cauvery legal battle: Praveen Shetty

ಹೆಚ್ಚುವರಿ ಕೃಷಿ ಮಾಡಲು ಅವಕಾಶ ನೀಡಿದ್ದಾರೆ. ಕರ್ನಾಟಕಕ್ಕೆ ಹೆಚ್ಚುವರಿ 14.5 ಟಿಎಂಸಿ ನೀರು ಬರಲಿದೆ. ಬೆಂಗಳೂರಿಗೆ 4.75 ನೀರು ಬರಲಿದೆ ಇದು ಎಲ್ಲರಿಗೂ ಸಂತಸ ತಂದಿದೆ. ಬಹುಪಾಲು ಕರ್ನಾಟಕದ ಪರವಾಗಿ ತೀರ್ಪು ಹೊರಬಿದ್ದಿದೆ ಡುಪ್ರೀಂಕೋರ್ಟ್ ತೀರ್ಪನ್ನು ಸಿಹಿ ಹಂಚುವ ಮೂಲಕ ಸ್ವಾಗತಿಸುತ್ತೇವೆ ಎಂದರು.

English summary
Karnataka Rakshana Vedike Praveen shetty pleased about cauvery verdict. They defined it as first legal victory in legal battle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X