ದೀಪಾವಳಿ 2022; ಎಲ್ಲಾ ದೇವಾಲಯಗಳಲ್ಲೂ ಗೋಪೂಜೆಗೆ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು, ಅ.20: ದೀಪಾವಳಿಯ ಸಂದರ್ಭದಲ್ಲಿ ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
ದೀಪಾವಳಿಯ ಕೊನೆಯ ದಿನವಾಗಿ ಆಚರಿಸಲಾಗುವ ಬಲಿಪಾಡ್ಯಮಿಯಂದು (ಅಕ್ಟೋಬರ್ 26 ರಂದು) ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ದೇವಾಲಯಗಳಲ್ಲಿ ಗೋವುಗಳ ಪೂಜೆಯನ್ನು ನಡೆಸುವಂತೆ ಅರ್ಚಕರಿಗೆ ನಿರ್ದೇಶಿಸಿದೆ. "ಜನರು ಈ ಸನಾತನ ಹಿಂದೂ ಧರ್ಮದ ಆಚರಣೆಯನ್ನು ಮರೆಯಬಾರದು" ಎಂಬ ಕಾರಣಕ್ಕೆ ಗೋಪೂಜೆಯನ್ನು ಆಯೋಜಿಸಲಾಗಿದೆ.
ಗೋವುಗಳಿಗೆ ಸ್ನಾನ ಮಾಡಿಸಿ, ದೇವಸ್ಥಾನಗಳಿಗೆ ಕರೆತಂದು, ಕುಂಕುಮ, ಅರಿಶಿನ ಮತ್ತು ಹೂವಿನಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಇತರ ಸಿಹಿತಿಂಡಿಗಳನ್ನು ನೀಡಿ, ದೀಪ ಮತ್ತು ಧೂಪದಿಂದ ಪೂಜಿಸಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

"ಅನಾದಿ ಕಾಲದಿಂದಲೂ ಹಿಂದೂಗಳು ಗೋವನ್ನು ಪೂಜಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನಗರ ಮತ್ತು ಪಟ್ಟಣಗಳಲ್ಲಿ ಜನರು ಗೋವಿನ ಪೂಜೆಯನ್ನು ಮರೆತಿದ್ದಾರೆ. ಕನಿಷ್ಠ ದೀಪಾವಳಿ - ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಗೋವಿನ ಪೂಜೆಯನ್ನು ಕಡ್ಡಾಯವಾಗಿ ನಡೆಸುವುದು ಸೂಕ್ತ. ಈ ಸನಾತನ ಹಿಂದೂ ಧರ್ಮದ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲಾಗುತ್ತದೆ" ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಸುತ್ತೋಲೆಯು ಹಿಂದೂ ಸಂಪ್ರದಾಯದಂತೆ ಗೋವಿನ ಮಹತ್ವವನ್ನು ವಿವರಿಸುತ್ತದೆ.

ಈ ವರ್ಷದ ಆಗಸ್ಟ್ನಲ್ಲಿ ನಡೆದ ವರಮಹಾಲಕ್ಷ್ಮಿ ಹಬ್ಬದಂದು ಎಲ್ಲಾ ಭಕ್ತೆಯರಿಗೆ ಅರಿಶಿನ, ಕುಂಕುಮ ಮತ್ತು ಆರು ಹಸಿರು ಬಳೆಗಳನ್ನು ನೀಡುವಂತೆ ತನ್ನ ಮುಜರಾಯಿ ಇಲಾಖೆಯು ದೇವಾಲಯಗಳಿಗೆ ತಿಳಿಸಿತ್ತು. ದೇವರಿಗೆ ನೈವೇದ್ಯ ಮಾಡಿದ ನಂತರ ಭಕ್ತರಿಗೆ 25 ಗ್ರಾಂ ಅರಿಶಿನ, 25 ಗ್ರಾಂ ಕುಂಕುಮ ಮತ್ತು ಆರು ಬಳೆಗಳನ್ನು ನೀಡಲಾಗಿತ್ತು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications