ಹೊಸ ವರ್ಷದಂದು ಮದ್ಯ ಏಕೆ ನಿಷೇಧಿಸಬಾರದು: ಹೈಕೋರ್ಟ್ ಪ್ರಶ್ನೆ
ಬೆಂಗಳೂರು, ಡಿಸೆಂಬರ್ 15 : ಹೊಸ ವರ್ಷದಂದು ಮದ್ಯ ನಿಷೇಧ ಪ್ರಕರಣ ಹೊಸ ವರ್ಷದಂದು ಮದ್ಯವನ್ನು ಏಕೆ ನಿಷೇಧಿಸಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ.
ಹೊಸ ವರ್ಷಾಚರಣೆ ನೆಪದಲ್ಲಿ ಮದ್ಯ ಸೇವನೆ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರುವ ಡಿಸೆಂಬರ್ 31 ಹಾಗೂ 2018 ರ ಜನವರಿ 1 ರಂದು ಬೆಂಗಳೂರು ನಗರದಲ್ಲಿ ಮದ್ಯ ಮಾರಾಟ ನಿರ್ಬಂಧಿಸುವಂತೆ ಸೂಚನೆ ನೀಡಬೇಕು ಎಂದು ಪುರುಷ ರಕ್ಷಣಾ ವೇದಿಕೆ ಕಾರ್ಯಕರ್ತ ನಾಗೇಶ್ ಎಂಬುವವರು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಗಾಂಧಿ ಜಯಂತಿಯಂದು ಮದ್ಯ ನಿಷೇಧಿಸಿದ ಮಾದರಿಯಲ್ಲಿಯೇ ಹೊಸ ವರ್ಷಕ್ಕೆ ಯಾಕೆ ಮದ್ಯ ನಿಷೇಧಿಸಬಾರದು ಎಂದು ಹೈಕೋರ್ಟ್ ಪ್ರಶಸ್ನಿಸಿದೆ. ಕಳೆದ ವರ್ಷ ನಡೆದಂತೆ ಯಾವುದೇ ಅಹಿತಕರ ಘಟನೆ ನಡೆಯಲು ಅವಕಾಶ ನೀಡದಂತೆ ಸೂಚನೆ ನೀಡಿದೆ.
ಈ ಬಾರಿ ಅಹಿತಕರ ಘಟನೆಗಳನ್ನು ತಡೆಯಲಿ ಯಾವ ರೀತಿ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದೆ ಎಂದು ಪೊಲೀಸ್ ಕಮಿಷನರ್ ಅವರಿಗೆ ಅಫಿಡೆವಿಟ್ ನೀಡಲು ವಿಭಾಗೀಯ ಪೀಠ ಸೂಚಿಸಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಆಳವಡಿಸಲಾಗಿದೆ ಮೇಲ್ಸೇತುವೆಗಳ ಮೇಲೆ ಆಚರಣೆ ನಿಷೇಧಿಸಿದ್ದೇವೆ ಅತಿವೇಗ , ನಿರ್ಲಕ್ಷ್ಯ ದಿಂದ ವಾಹನ ಚಲಾಯಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಸರ್ಕಾರದ ಪರ ಎಎಜಿ ಪೊನ್ನಣ್ಣ ದಿಂದ ಹೈಕೋರ್ಟ್ ಮಾಹಿತಿ ನೀಡಿದ್ದಾರೆ. ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications