ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಚಿವ ಜಾರ್ಜ್‌

|
Google Oneindia Kannada News

ಬೆಂಗಳೂರು, ಜುಲೈ 27 : ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರು ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ 'ಟೈಮ್ಸ್‌ ನೌ'ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಬುಧವಾರ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಮತ್ತೊಂದು ಹಗರಣ ಬಯಲಿಗೆಳೆದ ಅರ್ನಬ್: ಈ ಬಾರಿ ಸೋನಿಯಾ ಅಳಿಯಮತ್ತೊಂದು ಹಗರಣ ಬಯಲಿಗೆಳೆದ ಅರ್ನಬ್: ಈ ಬಾರಿ ಸೋನಿಯಾ ಅಳಿಯ

ಐಎಎಸ್‌ ಅಧಿಕಾರಿ ಡಿ.ಕೆ.ರವಿ ಸಾವು ಪ್ರಕರಣದಲ್ಲಿ ಆಧಾರರಹಿತವಾಗಿ ಸುದ್ದಿ ಪ್ರಕಟಿಸಿ ನನ್ನ ಘನತೆ ಹಾಗೂ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮೆಯೋಹಾಲ್ ನಲ್ಲಿರುವ 10ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಐಎಎಸ್ ಅಧಿಕಾರಿ ಡಿಕೆ ರವಿ ಸಾವು : ಪ್ರಮುಖ ಬೆಳವಣಿಗೆಗಳುಐಎಎಸ್ ಅಧಿಕಾರಿ ಡಿಕೆ ರವಿ ಸಾವು : ಪ್ರಮುಖ ಬೆಳವಣಿಗೆಗಳು

Karnataka minister KJ George files defamation suit against Arnab Goswami

ಜಾರ್ಜ್‌ ಅವರ ಅರ್ಜಿ ಪರಿಶೀಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್‌ 19ಕ್ಕೆ ಮುಂದೂಡಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್‌, 'ಈ ಹಿಂದೆ ನಾನು ಗೃಹ ಸಚಿವನಾಗಿದ್ದೆ. ಡಿ.ಕೆ. ರವಿ ಸಾವಿನ ಪ್ರಕರಣದಲ್ಲಿ ನನ್ನ ಕೈವಾಡ ಇದೆ ಎಂದು ಅರ್ನಬ್ ಗೋಸ್ವಾಮಿ ಅವರು 'ಟೈಮ್ಸ್‌ ನೌ' ವಾಹಿನಿಯಲ್ಲಿ ಸುಳ್ಳು ಸುದ್ದಿ ಪ್ರಕಟಿಸಿದ್ದರು' ಎಂದರು.

English summary
Bengaluru Development Minister K.J. George has filed a criminal defamation case against Arnab Goswami and Times Now, accusing him and the channel he was working with as an editor-in-chief until November last year of “making defamatory statements against Mr George and accusing him of having a hand in the death of IAS officer DK Ravi in March 2015”.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X