ಬೆಂಗಳೂರು: ಜು.10ರ ಪ್ರಮುಖ ರಾಜಕೀಯ ವಿದ್ಯಮಾನಗಳು
ಬೆಂಗಳೂರು, ಜು.10: ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಹಾಲಿ ನಿರ್ದೇಶಕ ಡಾ. ಎಲ್. ಶಿವಲಿಂಗಯ್ಯನವರ 'ನುಡಿ ನಮನ', ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ಡಾ. ಕೋ. ಚೆನ್ನಬಸಪ್ಪ ಅವರ 'ಜನ್ಮಶತಾಬ್ದಿ ಸಮಾರಂಭ, ಕಾರ್ಯಕ್ರಮ ಸಹಿತ ನಗರದಲ್ಲಿ ಇಂದಿನ (10-07-2022) ವಿದ್ಯಾಮಾನಗಳು, ರಾಜಕೀಯ ನಾಯಕರ ಕಾರ್ಯಕ್ರಮ ಕುರಿತು ಇಲ್ಲಿ ತಿಳಿದುಕೊಳ್ಳಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗ್ಗೆ 11: ನಿವೃತ್ತ ಎಂಜಿನಿಯರ್ ಇನ್ ಚೀಫ್, ವಿಶೇಷ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಹಾಗೂ ಆನಂದ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಹಾಲಿ ನಿರ್ದೇಶಕ ಡಾ.ಎಲ್. ಶಿವಲಿಂಗಯ್ಯನವರ 'ನುಡಿ ನಮನ' ಕಾರ್ಯಕ್ರಮ, ಸ್ಥಳ: ಅಂಬೇಡ್ಕರ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗರಬಾವಿ ರಸ್ತೆ, ಬೆಂಗಳೂರು.
ಬಿಜೆಪಿ
ಬೆಳಗ್ಗೆ 10.30: ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಭಾಗಿ, ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನ, ಮಲ್ಲೇಶ್ವರಂ.

ಕಾಂಗ್ರೆಸ್
ಬೆಳಗ್ಗೆ 9.30: ಬಕ್ರೀದ್ ಹಬ್ಬ- ಪ್ರಾರ್ಥನಾ ಸಭೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾಗಿ, ಸ್ಥಳ: ಈದ್ಗಾ ಮೈದಾನ, ಚಾಮರಾಜಪೇಟೆ, ಬೆಂಗಳೂರು.
ಜನ್ಮಶತಾಬ್ದಿ ಸಮಾರಂಭ
ಬೆಳಗ್ಗೆ 10.30: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭ, ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾ. ಶಿವರಾಜ ವಿ.ಪಾಟೀಲ್, ರಾಜ್ಯ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ. ಎಲ್. ಶಂಕರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಹಾಗೂ ಇನ್ನಿತರರು ಭಾಗಿ, ಸ್ಥಳ : ಮಹಾದೇವ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications