ಬೆಂಗಳೂರು: ಜು.7ರ ಪ್ರಮುಖ ರಾಜಕೀಯ ವಿದ್ಯಮಾನಗಳು
ಬೆಂಗಳೂರು, ಜು.7: ವಿವಿಧ ಅಭಿವೃದ್ಧಿ ಪ್ರಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ, ವೈದ್ಯಕೀಯ ಗುತ್ತಿಗೆ ನೌಕರರಿಂದ 'ಬೆಂಗಳೂರು ಚಲೋ' ಪ್ರತಿಭಟನೆ ಸಹಿತ ಇಂದಿನ (07-07-2022) ನಗರದಲ್ಲಿರುವ ವಿದ್ಯಾಮಾನಗಳು, ರಾಜಕೀಯ ನಾಯಕರ ಕಾರ್ಯಕ್ರಮ ಕುರಿತು ಇಲ್ಲಿ ತಿಳಿದುಕೊಳ್ಳಿ..
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:
ಬೆಳಗ್ಗೆ 9.30: ಭಾರತೀಯ ವಿದ್ಯುತ್ ಕೈಗಾರಿಕೆಗಳ ಸಂಘ ಆಯೋಜಿಸಿರುವ 11ನೇ ಸ್ಟಾರ್ಟೇಜಿಕ್ ಎಲೆಕ್ಟ್ರಾನಿಕ್ಸ್ ಸಮ್ಮಿಟ್ (ಎಸ್ಇಎಸ್2022), ಸ್ಥಳ: ಹೋಟೆಲ್ ಲಲಿತ್ ಅಶೋಕ್, ಕುಮಾರಕೃಪಾ ರಸ್ತೆ, ಬೆಂಗಳೂರು.
ಬೆಳಗ್ಗೆ 10.45 : ಕೋರಿಯಾ ದೇಶದ ರಾಯಭಾರಿ ಎಚ್.ಇ. ಚಾಂಗ್ ಜಿ ಬೊಕ್ ಜತೆ ಚರ್ಚೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಬೆಳಗ್ಗೆ 11ರಿಂದ : ಕೈಗಾರಿಕೆಗಳ ಕಾರಿಡಾರ್ ಯೋಜನೆ ಕುರಿತು ಅಪೆಕ್ಸ್ ಮಾನಿಟರಿಂಗ್ ಅಥಾರಿಟಿ ಜತೆ ಮೊದಲ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.

ಮಧ್ಯಾಹ್ನ 12.30: ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಜತೆ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಮಧ್ಯಾಹ್ನ 1.30: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಮಧ್ಯಾಹ್ನ 3.30: ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ಜತೆ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಸಂಜೆ 4.15: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಸಂಜೆ 5: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಜತೆ ಸಭೆ, ಸ್ಥಳ: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ, ಬೆಂಗಳೂರು.
ಬಿಜೆಪಿ
ಬೆಳಗ್ಗೆ 11: ಬೇಡಿಕೆಗಳ ಬಗ್ಗೆ ಚರ್ಚಿಸಲು ಹೊರ ಗುತ್ತಿಗೆ ನೌಕರರು ಹಾಗೂ ಎನ್ಎಚ್ಎಂ ಅಡಿ ಸೇವೆಯಲ್ಲಿರುವ ಗುತ್ತಿಗೆ ಸಿಬ್ಬಂದಿ ಜತೆ ಸಭೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭಾಗಿ, ಸ್ಥಳ: ಮೂರನೇ ಮಹಡಿ, ಸಚಿವರ ಕೊಠಡಿ 339, ವಿಧಾನಸೌಧ, ಬೆಂಗಳೂರು.
ಬೆಳಗ್ಗೆ 10.30: ಶ್ರೀ ಯದುಗಿರಿ ಯತಿರಾಜ ಮಠದಲ್ಲಿ ಶಾಂತಿಮೂರ್ತಿ ಆಚಾರ್ಯ ಶ್ರೀ ರಾಮಾನುಜರ ಪ್ರತಿಮೆ ಸ್ಥಾಪನೆ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಭಾಗಿ, ಸ್ಥಳ: ಶೂರ್ಯಾರ್ ಮಂದಿರ, ಶ್ರೀನಗರ ಲೇಹ್ ನಗರ ರಸ್ತೆ, ಪಾಂಟ್ ಆಸ್ಪತ್ರೆ ಮುಂಭಾಗ, ಗುಜಾರ್ವಾನ್ ಮೊಹಲ್ಲಾ, ಸೋನ್ವಾರ್ ಬಾಗ್, ಶ್ರೀನಗರ, ಜಮ್ಮುಮತ್ತು ಕಾಶ್ಮೀರ.
ಬೆಳಗ್ಗೆ 8.30: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂತರಪಾಳ್ಯದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕನಕಭವನ, ಚಂದ್ರಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರ, ಸ್ಪೆಕ್ಟ್ರಮ್ ಬೀದಿ ದೀಪಗಳ ಕಂಟ್ರೋಲ್ ರೂಮ್, ಎಂ.ಸಿ.ಬಡಾವಣೆ ಆಸ್ಪತ್ರೆ ಹಾಗೂ ಅಗ್ರಹಾರ ದಾಸರಹಳ್ಳಿ ಆಸ್ಪತ್ರೆ ಕಾಮಗಾರಿಗಳ ಸ್ಥಳ ಪರಿವೀಕ್ಷಣೆ, ವಸತಿ ಸಚಿವ ವಿ.ಸೋಮಣ್ಣ ಭಾಗಿ, ಸ್ಥಳ: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯ, ಚಂದ್ರಾಲೇಔಟ್, ಎಂ.ಸಿ.ಬಡಾವಣೆ, ಅಗ್ರಹಾರ ದಾಸರಹಳ್ಳಿ, ಬೆಂಗಳೂರು.
ಪ್ರತಿಭಟನೆ
ಬೆಳಗ್ಗೆ 11: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಬೆಂಗಳೂರು ಚಲೋ', ಸ್ಥಳ: ಸ್ವಾತಂತ್ರ್ಯ ಉದ್ಯಾನವನ, ಬೆಂಗಳೂರು.
Recommended Video
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ










Click it and Unblock the Notifications