ವೈದ್ಯರ ದಿನಾಚರಣೆ, ಬೆಸ್ಕಾಂನಿಂದ ಇವಿ ಎಕ್ಸ್ಪೋ: ಜು.1ರ ಪ್ರಮುಖ ವಿದ್ಯಮಾನಗಳು
ಬೆಂಗಳೂರು, ಜು.01: ಅಂತಾರಾಷ್ಟ್ರೀಯ ವೈದ್ಯರ ದಿನ ಮತ್ತು ಪತ್ರಿಕಾ ದಿನಾಚರಣೆ, ಬೆಸ್ಕಾಂ ವತಿಯಿಂದ ಇವಿ ಅಭಿಯಾನ ಮತ್ತು ಇವಿ ಎಕ್ಸಪೋ ಸಹಿತ ಜುಲೈ 1ರಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಮುಖ್ಯ ವಿದ್ಯಮಾನಗಳ ವಿವರ ಹೀಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:
ಬೆಳಗ್ಗೆ 9: ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಸ್ಥಳ: ಎಚ್. ಎಂ.ಟಿ ಆಟದ ಮೈದಾನ, ಗಂಗಾನಗರ, ಬೆಂಗಳೂರು.
ಬೆಳಗ್ಗೆ 9.45: ಅರಣ್ಯ ಇಲಾಖೆ ಬೆಂಗಳೂರು ನಗರ ವತಿಯಿಂದ ಮಾಚೋಹಳ್ಳಿ ವೃಕ್ಷೋದ್ಯಾನ ಉದ್ಘಾಟನೆ ಮತ್ತು ಮನಮಹೋತ್ಸವ ಚಾಲನಾ ಸಮಾರಂಭ, ಸ್ಥಳ: ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ.

ಬೆಳಗ್ಗೆ 11: ಬೆಸ್ಕಾಂ ವತಿಯಿಂದ ಇವಿ ಅಭಿಯಾನ ಮತ್ತು ಇವಿ ಎಕ್ಸಪೋ ಕಾರ್ಯಕ್ರಮ ಉದ್ಘಾಟನೆ, ಸ್ಥಳ: ಚಾಮರ ವಜ್ರ ಅರಮನೆ ಮೈದಾನ, ಜಯಮಹಲ್ ರಸ್ತೆ, ಬೆಂಗಳೂರು.
ಮಧ್ಯಾಹ್ನ 1: ಸಚಿವ ಸಂಪುಟ ಸಭೆ ಸ್ಥಳ: ಸಚಿವ ಸಂಪುಟ ಸಭಾಂಗಣ, ವಿಧಾನಸೌಧ,ಬೆಂಗಳೂರು.
ಮಧ್ಯಾಹ್ನ 3.30: ಕರ್ನಾಟಕ ಮಾಧ್ಯಮ ಅಕಾಡೆಮಿ, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ-2022 ಅಂಗವಾಗಿ ಪತ್ರಿಕೋದ್ಯಮದ ಸವಾಲುಗಳು ಅಂದು-ಇಂದು-ಮುಂದು ವಿಚಾರ ಸಂಕಿರಣ ಉದ್ಘಾಟನೆ, ಸ್ಥಳ: ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕಬ್ಬನ್ ಉದ್ಯಾನ, ಬೆಂಗಳೂರು.
ಸಂಜೆ 5: ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ ಟಿ ಡೇ-ಮುಖ್ಯಮಂತ್ರಿಗಳ ಪ್ರಶಸ್ತಿ ಪ್ರದಾನ ಸಮಾರಂಭ, ಸ್ಥಳ: ಬ್ಯಾಂಕ್ವೆಟ್ ಹಾಲ್,ವಿಧಾನ ಸೌಧ.
ಸಂಜೆ 6.30: ಪೌರ ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಸಭೆ ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
ರಾತ್ರಿ 8: ಶ್ರೀ ಜಗನ್ನಾಥ್ ಟ್ರಸ್ಟ್ ವತಿಯಿಂದ ಶ್ರೀ ಜಗನ್ನಾಥ ರಥಯಾತ್ರೆ ಉದ್ಘಾಟನೆ ಸ್ಥಳ: ಆಗರ, ಎಚ್ ಎಸ್ಆರ್ ಬಡಾವಣೆ, ಸರ್ಜಾಪುರ ರಸ್ತೆ, ಬೆಂಗಳೂರು.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್:
ಬೆಳಗ್ಗೆ 7: ಚಿಕ್ಕಬಳ್ಳಾಪುರ ಸರ್ಕಾರಿ ಪಿಯು ಕಾಲೇಜು ಶಿಲಾನ್ಯಾಸ ಕಾರ್ಯಕ್ರಮ ಸ್ಥಳ: ಸರ್ಕಾರಿ ಕಿರಿಯ ಕಾಲೇಜು ಆವರಣ, ಚಿಕ್ಕಬಳ್ಳಾಪುರ.
ಬೆಳಗ್ಗೆ 9: ಆಸ್ಪತ್ರೆ ನಿರ್ವಹಣೆಯಲ್ಲಿ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ ಉದ್ಘಾಟನೆ ಸ್ಥಳ: ಐಐಎಂಬಿ ಸಭಾಂಗಣ, ಸುಂದರ್ ರಾಮ ಶೆಟ್ಟಿ ನಗರ,
ಬೆಳಗ್ಗೆ 10.30: ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ, ಕೆ.ಆರ್ ಮಾರುಕಟ್ಟೆ ಬಳಿ, ಬೆಂಗಳೂರು.
ಮಧ್ಯಾಹ್ನ 12: ಪಿಇಎಸ್ ವಿಶ್ವವಿದ್ಯಾಲಯದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ, ಸ್ಥಳ: ಪಿಇಎಸ್ ವಿಶ್ವವಿದ್ಯಾಲಯ, ಬನಶಂಕರಿ ಮೂರನೆ ಹಂತ, ಬೆಂಗಳೂರು.
ಮಧ್ಯಾಹ್ನ 1.30 ನಂತರ: ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ.
ಉನ್ನತ ಶಿಕ್ಷಣ ಸಚಿವ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ್
ಬೆಳಗ್ಗೆ 10: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಲಾಜೆಸ್ಟಿಕ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂಡ್ರಸ್ಟ್ರಿಕ ಕನೆಕ್ಟ್ ಕಾನ್ ಕ್ಲೇವ್ ಸಮಾರಂಭ, ಸ್ಥಳ: ಹೋಟೆಲ್ ಲಲಿತ್ ಅಶೋಕ್
ಕಾಂಗ್ರೆಸ್
ಬೆಳಗ್ಗೆ 11.30: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ಕ್ರಿಯಾ ಸಮಿತಿ ಮುಖಂಡರ ಭೇಟಿ, ಸ್ಥಳ: ವಿಧಾನಸೌಧ ಕಚೇರಿ, ಬೆಂಗಳೂರು.
ಮಧ್ಯಾಹ್ನ 12.30: ಪತ್ರಿಕಾ ಗೋಷ್ಠಿ ಸ್ಥಳ: ವಿಧಾನಸೌಧದ ಕಚೇರಿ, ಬೆಂಗಳೂರು.
ಜೆಡಿಎಸ್
ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ
ಬೆಳಗ್ಗೆ 17ದಿನದ ಜೆಡಿಎಸ್ ಜನತಾ ಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ, ಸ್ಥಳ: ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನ, ಬೆಂಗಳೂರು.
ಬಿಬಿಎಂಪಿ
Recommended Video
ಬೆಳಗ್ಗೆ 11: ರಾಷ್ಟ್ರೀಯ ವೈದ್ಯರ ದಿನಾಚರಣೆಗೆ ಚಾಲನೆ, ಬಿಬಿಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿ, ಸ್ಥಳ: ಡಾ.ರಾಜ್ ಕುಮಾರ್ ಸಭಾಂಗಣ, (ಒಳಾಂಗಣ ಕ್ರೀಡಾಂಗಣ) ಗೆಳೆಯರ ಬಳಗ ಬಡಾವಣೆ, ಕುರುಬರಹಳ್ಳಿ ವೃತ್ತದ ಸಮೀಪ, ಮಹಾಲಕ್ಷ್ಮೀ ಬಡಾವಣೆ, ಬೆಂಗಳೂರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications