ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

75 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಾಂಗ್ರೆಸ್‌ ಪಾದಯಾತ್ರೆ ಬಗ್ಗೆ ಕೆಪಿಸಿಸಿ ಸಭೆ

|
Google Oneindia Kannada News

ಬೆಂಗಳೂರು, ಆಗಸ್ಟ 08: 75 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಾಂಗ್ರೆಸ್‌ ಪಾದಯಾತ್ರೆ ಬಗ್ಗೆ ಕೆಪಿಸಿಸಿ ಸಭೆ, ಇಂದಿನ ರಾಜಕೀಯ ಕಾರ್ಯಚಟುವಟಿಕೆಗಳು.

ಕಾಂಗ್ರೆಸ್

ಬೆಳಗ್ಗೆ 10.30: 75 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಭೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿ, ಸ್ಥಳ: ಪವಿತ್ರ ಪ್ಯಾರಡೈಸ್ ಹೋಟೆಲ್, ಹಾವನೂರು ವೃತ್ತ, ಬಸವೇಶ್ವರನಗ, ಬೆಂಗಳೂರು.

ಮಧ್ಯಾಹ್ನ 12: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಾಯತ್ರೆ ಕುರಿತು ನಾಯಕರ ಸಭೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿ, ಸ್ಥಳ: ಜಯದುರ್ಗ ಕಲ್ಯಾಣ ಮಂಟಪ, ಕುರುಬರಹಳ್ಳಿ, ಬೆಂಗಳೂರು.

Karnataka Political News & Developments today (08-08-2022) Political Parties News and Updates

ಮಧ್ಯಾಹ್ನ 02: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ, ಸ್ಥಳ:ಶ್ರೀ ಕೃಷ್ಣ ಚಂದ್ರ ಕನ್ವೆನ್ಸನ್ ಹಾಲ್, ಅಯ್ಯಪ್ಪ ಟೆಂಪಲ್ ಟಿ.ದಾಸರಹಳ್ಳಿ, ಬೆಂಗಳೂರು.

ಸಂಜೆ 04: ಯಲಹಂಕ ವಿಧಾಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪಾದಯಾತ್ರೆ ಸಭೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿ, ಸ್ಥಳ: ಚೌಡೇಶ್ವರಿ ಕಲ್ಯಾಣ ಮಂಟಪ, ಯಲಹಂಕ ನ್ಯೂಟೌನ್, ಬೆಂಗಳೂರು.

ನಿಜಲಿಂಗಪ್ಪ ಪುಣ್ಯತಿಥಿ:
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ವಸತಿ ಸಚಿವರಾದ ವಿ ಸೋಮಣ್ಣ ಅವರು ರಂದು ಬೆಳಿಗ್ಗೆ 10 ಗಂಟೆಗೆ ಮಾಲಾರ್ಪಣೆ ಮಾಡಲಿದ್ದಾರೆ.

English summary
Karnataka political News and Developments Today (08-08-2022)- Stay informed about the recent political developments in Karnataka today, Political Parties Latest News and Updates. Check CM, Opposition, Congress and BJP Latest News,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X