Get Updates
Get notified of breaking news, exclusive insights, and must-see stories!

ಆ.12ರ ಪ್ರಮುಖ ರಾಜಕೀಯ ವಿದ್ಯಮಾನಗಳು ಹೀಗಿವೆ..

ಬೆಂಗಳೂರು ಆಗಸ್ಟ್ 12: 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಗರದಲ್ಲಿ ವಿವಿಧ ಕಾರ್ಯಕ್ರಮ ಹಾಗೂ ರಾಜಕೀಯ ನಾಯಕರ ಇನ್ನಿತರ ಕಾರ್ಯಕ್ರಮಗಳ ಮಾಹಿತಿ ಹೀಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗ್ಗೆ 10: ಆಕಾಶವಾಣಿ ದೂರದರ್ಶನ ವಾಹಿನಿಗೆ 75ನೇ ಸ್ವಾತಂತ್ರ್ಯೋತ್ಸವ 2022ಸಂದೇಶ ಧ್ವನಿ ಮುದ್ರಣ, ಸ್ಥಳ- ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಬೆಳಗ್ಗೆ 11:ಸಚಿವ ಸಂಪುಟ ಸಭೆ, ಸ್ಥಳ: ಸಚಿವ ಸಂಪುಟ ಸಭಾಂಗಣ, ವಿಧಾನಸೌಧ, ಬೆಂಗಳೂರು.

Karnataka Political News, Political Developments today (12-08-2022) Political Parties News and Updates

ಮಧ್ಯಾಹ್ನ 01: ಭಾರತ ದಂಡ ಸಂಹಿತೆ, ದಂಡ ಪ್ರಕಿಯೆ ಸಂಹಿತೆ ಮತ್ತು ಸಾಕ್ಷ್ಯ ಅಧಿನಿಯಮಗಳ ದ್ವಿಭಾಷಾ ಕನ್ನಡ ಆವೃತ್ತಿಗಳ ಲೋಕಾರ್ಪಣೆ ಸಮಾರಂಭ, ಸ್ಥಳ: ಸಮ್ಮೇಳನ ಸಭಾಂಗಣ, ಕೊಠಡಿ ಸಂಖ್ಯೆ 334, ವಿಧಾನಸೌಧ , ಬೆಂಗಳೂರು.

ಮಧ್ಯಾಹ್ನ 3.30: ಬಿಇಎಲ್, ಎಚ್‌ಎಎಲ್ ಅಧ್ಯಕ್ಷರೊಂದಿಗೆ ಚರ್ಚೆ, ಸ್ಥಳ:ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಸಂಜೆ 4.30: ಸಚಿವ ಸಂಪುಟ ಉಪಸಮಿತಿ ಸಭೆ, ಸ್ಥಳ- ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಸಂಜೆ 06: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 'ಶ್ರೀ ನುಲಿಯ ಚಂದಯ್ಯ ಜಯಂತಿ' ಕಾರ್ಯಕ್ರಮ ಉದ್ಘಾಟನೆ, ಸ್ಥಳ- ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಬೆಂಗಳೂರು.

ಬಿಬಿಎಂಪಿ

ಮಧ್ಯಾಹ್ನ 02: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ "ಮುಖ್ಯ ಆಯುಕ್ತರ ನಡೆ ವಲಯದ ಕಡೆ", ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸ್ಥಳ- ರಾಜರಾಜೇಶ್ವರಿ ನಗರ ವಲಯ.

ಬೆಳಗ್ಗೆ 10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿ, ಸ್ಥಳ: ಆರ್‌ಎಂಝಡ್ ಗ್ಯಾಲೇರಿಯಾ ಮಾಲ್, ಯಲಹಂಕ ಉಪನಗರ ಪೊಲೀಸ್ ಠಾಣೆ ಮುಂಭಾಗ, ಬೆಂಗಳೂರು.

ಸಂಜೆ 05: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿ, ಸ್ಥಳ: ಗೋಪಾಲನ್ ಮಾಲ್ ಆರ್ಕೇಡ್, ಆರ್‌.ಆರ್.ನಗರ, ಬೆಂಗಳೂರು.

ಆಮ್‌ ಆದ್ಮಿ ಪಾರ್ಟಿ

ಮಧ್ಯಾಹ್ನ 12.30: ಭ್ರಷ್ಟಾಚಾರ ನಿಗ್ರಹ ದಳ ರದ್ದತಿ: ಲೋಕಾಯುಕ್ತ ಕಚೇರಿಯ ಮುಂದೆ ಸಿಹಿ ಹಂಚಿ ಸಂಭ್ರಮಾಚರಣೆ, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಮುಖಂಡರು ಭಾಗಿ, ಸ್ಥಳ: ಲೋಕಾಯುಕ್ತ ಕಚೇರಿ, ಮುಂದೆ, ಬೆಂಗಳೂರು.

ಪ್ರತಿಭಟನೆ

ಬೆಳಗ್ಗೆ 11.30: ಜನತಾ ಪಕ್ಷ ವತಿಯಿಂದ 'ಹರ್ ಘರ್ ತಿರಂಗಾ- ನಮ್ಮ ದೇಶದ ರಾಷ್ಟ್ರಧ್ವಜವನ್ನು ಪಾವಿತ್ರ್ಯವನ್ನು ಉಳಿಸಿ' ಹಾಗೂ ನಕಲಿ ದೇಶ ಪ್ರೇಮಿಗಳು ತೊಲಗಿಸಿ' ಘೋಷ ವಾಕ್ಯದಡಿ ಪ್ರತಿಭಟನೆ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಭಾಗಿ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಕೆ.ಆರ್‌.ವೃತ್ತದ ಬಳಿ, ಬೆಂಗಳೂರು.

Recommended Video

      Zimbabwe ವಿರುದ್ಧದ ಸರಣಿಗೆ K L rahul ನಾಯಕ. BCCI ನಿಂದ ಹೊಸ‌ ತಂಡದ ಆಯ್ಕೆ | *Cricket | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+