ಸೌಮ್ಯ ರೆಡ್ಡಿ ಮೇಲಿನ ಎಫ್ಐಆರ್ ರದ್ದುಗೊಳಿಸಿ: ರೆಡ್ಡಿ ಜನ ಸಂಘ
ಬೆಂಗಳೂರು ಜನವರಿ 25: ''ಬಿಜೆಪಿ ಸರಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್ಐಆರ್ ದಾಖಲಿಸಿದೆ, ಕೂಡಲೇ ಎಫ್ಐಆರ್ ರದ್ದುಗೊಳಿಸಬೇಕು'' ಎಂದು ಕರ್ನಾಟಕ ರೆಡ್ಡಿ ಜನ ಸಂಘ ಆಗ್ರಹಿಸಿದೆ.
ರೈತರ ಹೋರಾಟದ ಸಂಧರ್ಭದಲ್ಲಿ ನಡೆದ ತಳ್ಳಾಟದಲ್ಲಿ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರು ಮತ್ತು ಇತರ ಶಾಸಕರು ಪ್ರತಿಭಟನೆಯಲ್ಲಿ ಮುನ್ನಡೆಯುತ್ತಿದ್ದಾಗ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಇತರ ಪೊಲೀಸ್ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರನ್ನು ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ಚಿತ್ರಗಳು ಲಭ್ಯವಿದ್ದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ಹೋರಾಟ ನಡೆದ 2 ದಿನಗಳ ನಂತರ ಎಫ್ಐಆರ್ ದಾಖಲಿಸಿ ಕುತಂತ್ರ ರಾಜಕಾರಣ ಮಾಡುವ ಮೂಲಕ ಮಹಿಳಾ ಶಾಸಕಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಸುಳ್ಳ ಎಫ್ಐಆರ್ ದಾಖಲಿಸಲಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಕೆ.ಎನ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸುಳ್ಳು ಎಫ್ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು ಹಾಗೂ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ಮತ್ತು ಇತರರ ಮೇಲೆ ಕ್ರಮ ಜರುಗಿಸಬೇಕೆಂದು ಗೃಹ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ರೆಡ್ಡಿ ಜನಸಂಘ ಆಗ್ರಹಿಸಿದೆ.

Recommended Video
ಈ ಕೂಡಲೇ ಈ ಬಗ್ಗೆ ಸೂಕ್ತ ಆದೇಶ ಹೊರಡಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇವೆ. ತಪ್ಪಿದಲ್ಲ ಕರ್ನಾಟಕ ರೆಡ್ಡಿ ಜನಸಂಘ ರಾಜ್ಯಾದ್ಯಂತ ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಎಸ್. ಜಯರಾಮ್ ರೆಡ್ಡಿ, ಉಪಾಧ್ಯಕ್ಷರುಗಳಾದ ವಿ ವೆಂಕಟಶಿವಾರೆಡ್ಡಿ, ಎ.ಆರ್ ಶಿವರಾಮ್ ಹಾಗೂ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications