Get Updates
Get notified of breaking news, exclusive insights, and must-see stories!

ಆಟೋ, ಕ್ಯಾಬ್ ಚಾಲಕರು ಸರ್ಕಾರದ 5000 ರು ಪಡೆಯುವುದು ಹೇಗೆ?

ಬೆಂಗಳೂರು, ಮೇ 8: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ಟ್ಯಾಕ್ಸಿ, ಕ್ಯಾಬ್ ಮತ್ತು ಆಟೋ ಚಾಲಕರಿಗೆ 5,000 ರೂ ಸಹಾಯ ಧನವನ್ನು ಸಿಎಂ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದರು.

Recommended Video

      ರಾಷ್ಟ್ರಗೀತೆ ಹಾಡಿ ಗಲಾಟೆ ನಿಯಂತ್ರಿಸಿದ ನಮ್ಮ‌ ಪೊಲೀಸ್ ಗೆ ಬಿಗ್ ಸಲ್ಯೂಟ್ | Janagana

      ಹಣ ಹೇಗೆ ಪಡೆಯುವುದು ಎಂಬ ಗೊಂದಲ ಚಾಲಕರಲ್ಲಿ ಮೂಡಿತ್ತು. ಇದೀಗ ವಿಶೇಷ ಪ್ಯಾಕೇಜ್‌ನಲ್ಲಿ ಘೋಷಣೆಯಾದ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ 'ಸೇವಾ ಸಿಂಧು' ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ.

      ಸೇವಾ ಸಿಂಧು ಜಾಲತಾಣದ (sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳನ್ನು ವೆಬ್‌ಸೈಟಿನಲ್ಲಿ ವೀಕ್ಷಿಸಬಹುದಾಗಿದೆ.

      Karnataka Rs.5000 Auto/Taxi Driver Scheme: Here is How to Apply Online

      ಲಾಕ್‌ಡೌನ್‌ ಸಂಕಷ್ಟಕ್ಕೆ ಸಿಲುಕಿರುವವರ ಸಲುವಾಘಿ ರಾಜ್ಯ ಸರ್ಕಾರ 1,610 ಕೋಟಿ ರೂ ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+