ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಹಿಂದೂ ವಿರೋಧಿ ನೀತಿಗೆ ಜನರ ತಕ್ಕ ಪಾಠ: ಶೋಭಾ ಕರಂದ್ಲಾಜೆ

By Nayana
|
Google Oneindia Kannada News

ಬೆಂಗಳೂರು, ಮೇ 15: ಬಹಳಷ್ಟು ಕಡೆ ಬಿಜೆಪಿ ಜಯ ಸಾಧಿಸಿದೆ. ಇದಕ್ಕೆ ನರೇಂದ್ರ ಮೋದಿ, ಅಮಿತ್‌ ಶಾ, ಯಡಿಯೂರಪ್ಪ ಅವರ ತ್ರಿವಳಿ ಜೋಡಿ ಬಿಜೆಪಿಯನ್ನು ಗೆಲುವಿನತ್ತ ಕರೆದುಕೊಂಡು ಹೋಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈ ಕುರಿತು ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರು ಎಲ್ಲಾ ವಿಚಾರದಲ್ಲೂ ಅವರ ಅಪ್ಪನ ಮೇಲೆ ಆಣೆ ಹಾಕಿರುವ ಕಾರಣ ಸಿದ್ದರಾಮಯ್ಯ ಅವರ ಅಪ್ಪನ ಆತ್ಮ ಕೂಡ ಚಡಪಡಿಸಿರುತ್ತದೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಸಿದ್ದರಾಮಯ್ಯ ಅವರ ಕೋಮುವಾದಿ ರಾಜಕಾರಣ, ಹಿಂದು ವಿರೋಧಿ ನೀತಿ ಅವರು ಮಾಡಿದ ಜಾತಿವಾದ ರಾಜಕಾರಣಕ್ಕೆ ಬೇಸತ್ತು ಜನ ಸರಿಯಾದ ಪಾಠವನ್ನೇ ಕಲಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಫಲಿತಾಂಶ ನನಗೆ ಸಂತಶ ತಂದಿದೆ ಎಂದರು.

Karnataka voted for Siddaramaiahs anti hindu stand

LIVE: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಹೀನಾಯ ಸೋಲುLIVE: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಹೀನಾಯ ಸೋಲು

English summary
BJP MP shobha Karandlaje slams Siddaramaiah and opines that Karnataka voted for Anti Hindu stand for Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X