ಕವಲುದಾರಿಯಲ್ಲಿ ಕನ್ನಡಿಗ: ಅರಿಮೆ ಮಾತುಕತೆ
ಬೆಂಗಳೂರು, ಡಿಸೆಂಬರ್ 12 : ಲೇಖಕ ವಸಂತ್ ಶೆಟ್ಟಿ ಅವರ ಮುನ್ನೋಟ ಮಳಿಗೆಯಲ್ಲಿ ಭಾನುವಾರ(ಡಿಸೆಂಬರ್ 17 )ರಂದು ಕವಲುದಾರಿಯಲ್ಲಿ ಕನ್ನಡಿಗ ಎನ್ನುವ ಶೀರ್ಷಿಕೆಯಲ್ಲಿ ಅರಿಮೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡಪರ ಚಿಂತಕರಾದ ಆನಂದ ಜಿ ಅವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಕನ್ನಡಿಗ ಇಂದು ಕವಲುದಾರಿಯಲ್ಲಿದ್ದಾನೆ. ಹೊರಗಿನ ಸಿದ್ಧಾಂತಗಳ ಗಾಳಿಗುದ್ದಾಟದಲ್ಲಿ ಕನ್ನಡಿಗನ ಬದುಕು, ಏಳಿಗೆಯ ವಿಷಯಗಳು ಮೂಲೆಗುಂಪಾಗಿವೆ. ಕನ್ನಡಿಗರ ಜನಸಂಖ್ಯೆ ಬೆಳವಣಿಗೆ ದರ ಕುಸಿಯುತ್ತಿದೆ. ಕನ್ನಡಿಗರನ್ನು ಒಡೆದು ಆಳುವ ದನಿಗಳು ಹೆಚ್ಚುತ್ತಿವೆ. ಈ ಹೊತ್ತಲ್ಲಿ ಕನ್ನಡಿಗರ ಮುಂದಿನ ಇಂದಿನ ಸಮಸ್ಯೆಗಳು.

ಅವುಗಳಿಗೆ ಬೇಕಿರುವ ಪರಿಹಾರದ ಆಲೋಚನೆಗಳ ಕುರಿತು ಒಳನೋಟಗಳುಳ್ಳ "ಕನ್ನಡಿಗ - ಮರೆವು, ಅರಿವು" ಅನ್ನುವ ಹೊಸತೊಂದು ಪುಸ್ತಕವನ್ನು ಕನ್ನಡ ಪರ ಚಿಂತಕ ಆನಂದ್ ಬರೆದಿದ್ದಾರೆ. ಈ ಪುಸ್ತಕದಲ್ಲೇನಿದೆ, ಅದರ ಆಶಯಗಳೇನು ಅನ್ನುವ ಕುರಿತು ಮುನ್ನೋಟದ ಮಾತುಕತೆ ಮುನ್ನೋಟ ಕಾರ್ಯಕ್ರಮದಲ್ಲಿ ಅವರು ಮಾತನಾಡಲಿದ್ದಾರೆ.
ಏನು- ಕವಲುದಾರಿಯಲ್ಲಿ ಕನ್ನಡಿಗ ಮಾತುಕತೆ
ಎಲ್ಲಿ- ಮುನ್ನೋಟ ಬುಕ್ ಸ್ಟೋರ್, ನಂ67 , ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ.
ಯಾವಾಗ- 17 ಡಿಸೆಂಬರ್ , ಭಾನುವಾರ ಬೆಳಿಗ್ಗೆ 11.30
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications