ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ವಿದ್ಯುತ್ ಅವಘಡ ಹೆಚ್ಚಳ: ಜೂನ್ 3ರಂದು ಕೆಸಿಆರ್‌ಸಿ ಸಭೆ

|
Google Oneindia Kannada News

ಬೆಂಗಳೂರು, ಜೂನ್ 1: ಬೆಸ್ಕಾಂ ಸೇರಿದಂತೆ ವಿವಿಧ ಎಸ್ಕಾಂ ವ್ಯಾಪ್ತಿಗಳಲ್ಲಿ ವಿದ್ಯುತ್ ಅಪಘಾತಗಳು ಅಪಾಯಕಾರಿ ಪ್ರಮಾಣದಲ್ಲಿ ಮುಂದುವರೆಯುತ್ತಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರದ ನೇತೃತ್ವದಲ್ಲಿ ಜೂನ್ 3ರಂದು ಸೋಮವಾರ ಸಭೆ ನಡೆಯಲಿದೆ.

ದೋಷಪೂರಿತ ವಿದ್ಯುತ್ ಕಂಬ, ತುಂಡರಿಸಿದ ತಂತಿ ಮತ್ತಿತರೆ ಸಮಸ್ಯೆ ಕಂಡು ಬಂದಲ್ಲಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆ ಮಾಡಬಹುದು, ಸುರಕ್ಷತೆಯ ದೂರುಗಳಿಗೆ 94483191212ಗೆ ಕರೆ ಮಾಡಬಹುದಾಗಿದೆ.

ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ : ಎಲ್ಲಿ, ಎಷ್ಟು ಏರಿಕೆ? ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ : ಎಲ್ಲಿ, ಎಷ್ಟು ಏರಿಕೆ?

ಮಂಜುನಾಥ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಮೂಲಕ ನಾಲ್ಕು ತಿಂಗಳಲ್ಲಿ ವಿದ್ಯುತ್ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ.

KCRC to hold meeting over electrocuted death in Bengaluru

ಮತ್ತಿಕೆರೆ ನಿವಾಸಿ ಸತೀಶ್ (23) ಮೃತ ಕಾರ್ಮಿಕ. ಈ ಸಂಬಂಧ ಬಸವೇಶ್ವರ ನಗರ ಪೊಲೀಸರು ಮನೆ ಮಾಲೀಕ ಜಯಕುಮಾರ್ ಮತ್ತು ಮೇಸ್ತ್ರಿ ರಾಮಚಂದ್ರ ಎಂಬುವವರನ್ನು ನಿರ್ಲಕ್ಷ್ಯ ಪ್ರಕರಣದಡಿ ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

English summary
KCRC to hold meeting over electrocuted death in Bengaluru on June 3rd, Last 4 months electrocuted death rises to 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X