ಸೈಟ್ ಸಿಗದಿದ್ದರೂ ಠೇವಣಿ ವಾಪಸ್ ಖಾತ್ರಿ ಕೊಟ್ಟ ಬಿಡಿಎ
ಬೆಂಗಳೂರು, ಸೆ.24: ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ.. ಇದರಲ್ಲಿ ನಿವೇಶನ ಸಿಗದೆ ಠೇವಣಿ ಕಳೆದುಕೊಂಡವರಿಗೆ ಬ್ಯಾಂಕ್ಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.
ಸೆಪ್ಟೆಂಬರ್ 25ರಂದು ಐದು ಸಾವಿರ ಮಂದಿಗೆ ಸಿಎಂ ಸೈಟು ಜಂಚಿಕೆ ಮಾಡಲಿದ್ದಾರೆ. ಮರುದಿನದಿಂದಲೇ ಠೇವಣಿ ಹಣವನ್ನು ವಾಪಸ್ ನೀಡಲಾಗುತ್ತದೆ.
ನಿವೇಶನ ಸಿಗದವರಿಗೆ ಹಿಂದಿರುಗಸಲಾಗುವ ಹಣಕ್ಕೆ ಬಡ್ಡಿ ಸಿಗುವುದಿಲ್ಲ, ಬಿಡಿಎ ನಿಯಮದ ಪ್ರಕಾರ ಫಲಾನುಭವಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಿ ಆರು ತೀಮಗಳೊಳಗೆ ಠೇವಣಿ ವಾಪಸ್ ಮಾಡಬೇಕು. ಈ ಗಡುವಿನ ಬಳಿಕ ಠೆವಣಿ ಹಿಂದಿರುಗಿಸದಿದ್ದಲ್ಲಿ ಪ್ರಾಧಿಕಾರ ಅಂತಹ ಫಲಾನುಭವಿಗಳಿಗೆ ಬಡ್ಡಿ ಹಣ ಪಾವತಿಸಬೇಕಾಗುತ್ತದೆ.

ಈ ಪೈಕಿ ಸೈಟು ಸಿಗದ ಹತ್ತು ಸಾವಿರ ಜನರಿಗೆ ಠೇವಣಿ ಹಣ ವಾಪಸ್ ಮಾಡಲಾಗುತ್ತಿದೆ. ಈ ಬಾಬ್ತಿಗಡ ಅಗತ್ಯವಾದ 107 ಕೋಟಿ ರೂ ಹಣವನ್ನು ಪ್ರತ್ಯೇಕ ಖಾತೆಯಲ್ಲಿ ಇರಿಸಿದೆ. ಹೀಗಾಗಿ ಠೇವಣಿ ವಾಪಸ್ ಗೆ ಹಣದ ಕೊರೆತಯಾಗುವುದಿಲ್ಲ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ ಐದು ಸಾವಿರ ನಿವೇಶನಗಳ ಹಂಚಿಕೆ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ಸೆ.25ರಂದು ಚಾಲನೆ ನೀಡಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಂಪ್ಯೂಟರ್ ಯಂತ್ರ ರಾಂಡಮೈಸೇಷನ್ ಮಾದರಿ ಮೂಲಕ ಸೈಟು ಹಂಚಿಕೆ ಮಾಡಲಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications