ಕೆಂಪೇಗೌಡ ಬಡಾವಣೆ : ಸೈಟ್ ಪಡೆದವರ ಪಟ್ಟಿ ಬಿಡುಗಡೆಗೆ ಕ್ಷಣಗಣನೆ
ಬೆಂಗಳೂರು, ಜೂನ್ 22 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿನ ನಿವೇಶನಗಳ ಹಂಚಿಕೆಗೆ ದಿನಗಣನೆ ಆರಂಭವಾಗಿದೆ. 5 ಸಾವಿರ ನಿವೇಶನಗಳನ್ನು ಪಡೆಯಲು ಮೂವತ್ತು ಸಾವಿರಕ್ಕೂ ಅಧಿಕ ಜನರು ಅರ್ಜಿ ಸಲ್ಲಿಸಿದ್ದಾರೆ.
ಬುಧವಾರ ಬಿಡಿಎ ನೂತನ ಆಯುಕ್ತರಾಗಿ ರಾಜಕುಮಾರ್ ಖತ್ರಿ ಅವರು ಶ್ಯಾಂ ಭಟ್ ಅವರಿಂದ ಸ್ವೀಕರಿಸಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು, ನಿವೇಶನದ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. [ಬಿಡಿಎ ಆಯುಕ್ತ ಶ್ಯಾಂ ಭಟ್ ವರ್ಗಾವಣೆ]

ಬುಧವಾರ ಸಂಜೆ ಅಥವ ಗುರುವಾರ ಬಿಡಿಎ ವೆಬ್ಸೈಟ್ನಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. ಒಟ್ಟು 5 ಸಾವಿರ ನಿವೇಶನಗಳ ಹಂಚಿಕೆಗೆ ಬಿಡಿಎ ಅರ್ಜಿ ಆಹ್ವಾನಿಸಿತ್ತು. 30 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. [ಬಿಡಿಎ ವೆಬ್ ಸೈಟ್]
ಎಲ್ಲಿದೆ ಬಡಾವಣೆ : ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನು ಬಿಡಿಎ ನಿರ್ಮಿಸಿದ್ದು, ಸುಮಾರು 25 ಸಾವಿರ ನಿವೇಶಗಳನ್ನು ಬಡಾವಣೆಯಲ್ಲಿ ನಿರ್ಮಿಸುವ ಗುರಿ ಇದೆ. ಪ್ರಸ್ತುತ 5 ಸಾವಿರ ನಿವೇಶಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತಿದೆ. [ಚಾಲುಕ್ಯ ವೃತ್ತ-ಹೆಬ್ಬಾಳ ಉಕ್ಕಿನ ಸೇತುವೆ ಯೋಜನೆಗೆ ಅಸ್ತು]
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications