ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಬರಿಮಲೆ ವಿವಾದ: ಕೇರಳ ಸರ್ಕಾರ ವಿರುದ್ಧ ಅನಂತ್‌ಕುಮಾರ್ ಹೆಗಡೆ ಗುಡುಗು

|
Google Oneindia Kannada News

ಬೆಂಗಳೂರು, ಜನವರಿ 03: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸಿದೆ ಎಂದು ಕೇಂದ್ರ ಬಿಜೆಪಿ ಸಚಿವ ಅನಂತ್‌ಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.

ಶಬರಿಮಲೆ ಹಿಂಸಾಚಾರ: ಬಿಜೆಪಿಯ 4 ಕಾರ್ಯಕರ್ತರಿಗೆ ಚೂರಿ ಇರಿತ ಶಬರಿಮಲೆ ಹಿಂಸಾಚಾರ: ಬಿಜೆಪಿಯ 4 ಕಾರ್ಯಕರ್ತರಿಗೆ ಚೂರಿ ಇರಿತ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಹಂಕಾರದ ವರ್ತನೆಯಿಂದಲೇ ಕೇರಳದಲ್ಲಿ ಗೊಂದಲ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏನಂದ್ರು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ? ಶಬರಿಮಲೆಗೆ ಮಹಿಳೆಯರ ಪ್ರವೇಶ: ಏನಂದ್ರು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ?

ಸುಪ್ರಿಂಕೋರ್ಟ್‌ ತೀರ್ಪಿನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಸುವ್ಯಸ್ಥೆ ಕಾಪಾಡಬೇಕಾದುದು ರಾಜ್ಯ ಸರ್ಕಾರದ ಕರ್ತವ್ಯ. ಇತರರ ನಂಬಿಕೆಗಳಿಗೆ ತೊಡಕಾಗದಂತೆ ತೀರ್ಪನ್ನು ಜಾರಿಗೆ ತರಲು ಕೇರಳ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದರು.

Kerala government fails to handle Sabarimala issue: Ananthkumar Hegde

ಶಬರಿಮಲೆ ವಿವಾದ ಉಲ್ಬಣವಾದಾಗಿನಿಂದಲೂ ಕೇರಳ ಸರ್ಕಾರವು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹಾಡುಹಗಲೆ ಅವರ ಮೇಲೆ ಅತ್ಯಾಚಾರ ಆಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

English summary
Kerala government fails to handle Sabarimala issue says Central BJP minister Ananthkumar Hegde. He said Kerala government oppression against Kerala Hidnus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X