ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾಗಿದ್ದ ವಿಕೃತಕಾಮಿ ಬಂಧನ
ಬೆಂಗಳೂರು, ಜನವರಿ. 08 : ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಯುವತಿಯನ್ನು ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾಗಿದ್ದ ವಿಕೃತಕಾಮಿಯನ್ನು ಭಾನುವಾರ ಕೆಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಯುವತಿ ಮತ್ತು ಪೋಷಕರು ಯುವಕನ ಗುರುತು ಪತ್ತೆ ಹಚ್ಚಿದ್ದಾರೆ. ಇರ್ಷಾದ್ ಬಂಧಿತ ಆರೋಪಿ. ಈತ ಯುವತಿಯ ಸಂಬಂಧಿ ಎಂದು ತಿಳಿದು ಬಂದಿದೆ. ಯುವತಿಯನ್ನು ಪ್ರೀತಿಸುತ್ತಿದ್ದ ಆರೋಪಿ ಇರ್ಷಾದ್ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೆ.ಜಿ.ಹಳ್ಳಿ ವ್ಯಾಪ್ತಿ ಬೆಳ್ಳಂಬೆಳಗ್ಗೆ 6.30ರ ವೇಳೆಯಲ್ಲಿ ಮನೆಯೊಂದರ ಮುಂದೆ ಯುವತಿ ಹಾದು ಹೋಗುವಾಗ ಹಿಂದಿನಿಂದ ಓಡಿ ಬಂದು ಆಕೆಯನ್ನು ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾಗಿದ್ದ.[ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾದ ವಿಕೃತಕಾಮಿ]

ಬಂಧಿತ ಇರ್ಷಾದ್, ಯುವತಿ ನಡುವೆ ಅಕ್ರಮ ಸಂಬಂಧ ಇತ್ತು ಎಂಬ ಶಂಕೆ ವ್ಯಕ್ತವಾಗಿದೆ. ತನ್ನ ಪತ್ನಿಯ ತಂಗಿಯನ್ನೂ ಈತ ಮದುವೆಯಾಗಲು ಪ್ಲಾನ್ ಮಾಡಿದ್ದ. ಯುವತಿಗೂ ತನ್ನನ್ನು ಮದುವೆಯಾಗಲು ಇಷ್ಟ ಇತ್ತು.
ಯುವತಿಗೆ ಮುತ್ತು ನೀಡಿದರೆ ಬೇರೆ ಯಾರೂ ಮದುವೆಯಾಗಲು ಒಪ್ಪಲ್ಲ, ಬಳಿಕ ತಾನೇ ಮದುವೆಯಾಗಬಹುದುದೆಂದು ಲೈಂಗಿಕ ದೌರ್ಜನ್ಯವಾಗಿದೆ ಎಂದು ಕೆಟ್ಟ ಹೆಸರು ಬರಲು ಹೀಗೆ ಮಾಡಿದೆ ಎಂದು ವಿಚಾರಣೆ ವೇಳೆ ಇರ್ಷಾದ್ ತಿಳಿಸಿದ್ದಾನೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications