ಅನಾಥ ಶಿಶುವಿಗೆ ಎದೆಹಾಲುಣಿಸಿದ್ದ ಕಾನ್ಸ್ಟೇಬಲ್ಗೆ ಮೇಯರ್ ಗೌರವ
ಬೆಂಗಳೂರು, ಜೂನ್ 23: ಕಸದ ತೊಟ್ಟಿಯಲ್ಲಿ ಸಿಕ್ಕಿದ ಅನಾಥ ಶಿಶುವನ್ನು ಠಾಣೆಗೆ ಕರೆತಂದು ಎದೆಹಾಲುಣಿಸಿ ಕಂದನ ರಕ್ಷಿಸಿದ್ದ ಕಾನ್ಸ್ಟೇಬಲ್ ಅರ್ಚನಾಗೆ ಇಂದು ಬಿಬಿಎಂಪಿ ಮೇಯರ್ ಅವರು ಅಭಿನಂಧನೆ ಸಲ್ಲಿಸಿದರು.
ಮೇಯರ್ ಸಂಪತ್ರಾಜ್ ಅವರು ಇಂದು ಕಾನ್ಸ್ಟೇಬಲ್ ಅರ್ಚನಾ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ, ಸೀರೆ ಜೊತೆ ನಗದು ಹಣವನ್ನೂ ನೀಡಿ ಅವರ ಮಾನವೀಯತೆ ತುಂಬಿದ ಕಾರ್ಯಕ್ಕೆ ಅಭಿನಂಧನೆ ಸಲ್ಲಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಮಹಿಳಾ ಪೇದೆ ಅರ್ಚನಾ ಅವರಿಗೆ ಜೂನ್ 7ರಂದು ದೊಡ್ಡ ತೋಗೂರಿನ ಬಳಿ ಬೀದಿ ಬದಿಯಲ್ಲಿ ಕರುಳು ಬಳ್ಳಿ ಸಹ ಕತ್ತರಿಸಿದೆ ಪ್ಲಾಸ್ಟಿಕ್ ಕವರ್ನಲ್ಲಿ ಇಟ್ಟಿದ್ದ ಅನಾಥ ಶಿಶುವೊಂದು ಸಿಕ್ಕಿತ್ತು ಅದನ್ನು ಠಾಣೆಗೆ ತಂದಿದ್ದ ಅವರು ಹಾಲುಣಿಸಿ ಕಾಪಾಡಿದ್ದರು.

ಮಾತೃಹೃದಯದ ಅರ್ಚನಾ ಅವರ ಈ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಕಾರಣವಾಗಿತ್ತು. ದಿನ ಪತ್ರಿಕೆಗಳು, ಸುದ್ದಿ ಮಾಧ್ಯಮಗಳು ಈ ಮಾನವೀಯತೆ ತುಂಬಿದ ಕಾರ್ಯವನ್ನು ಶ್ಲಾಘಿಸಿ ವರದಿ ಮಾಡಿದ್ದವು.
ಅನಾಥ ಶಿಶುವಿಗೆ ಠಾಣೆಯ ಸಿಬ್ಬಂದಿಯೇ ಕುಮಾರಸ್ವಾಮಿ ಎಂದು ನಾಮಕರಣ ಮಾಡಿದ್ದರು. ಅದನ್ನು ಸರ್ಕಾರಿ ಶಿಶು ಪಾಲನಾ ಕೇಂದ್ರಕ್ಕೆ ಬಿಟ್ಟಿದ್ದರು. ಆದರೆ ದುರಾದೃಷ್ಟವಶಾತ್ ಮಗು ಬದುಕುಳಿಯಲಿಲ್ಲ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ











Click it and Unblock the Notifications