Get Updates
Get notified of breaking news, exclusive insights, and must-see stories!

ಅಗ್ನಿ ಕೊರಳು ಸುತ್ತಿಕೊಳ್ಳುತ್ತಾ ಕೊತ್ವಾಲ್ ಹತ್ಯೆ ಪ್ರಕರಣ?

ಅಗ್ನಿ ಶ್ರೀಧರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದಿದ್ದಾರೆ.

ಬೆಂಗಳೂರು, ಮಾರ್ಚ್ 30: ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಹತ್ಯೆ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ಭೂಗತ ಜಗತ್ತಿನ ಹಿನ್ನಲೆಯ ಅಗ್ನಿ ಶ್ರೀಧರ್ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ಸ್ವತಃ ಶ್ರೀಧರ್ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದು ಬರೆದಿದ್ದಾರಂತೆ.[ಶೂಟೌಟ್ ಕೇಸ್ : 'ಅಗ್ನಿ' ಶ್ರೀಧರ್ ಆರೋಪಿ ನಂ. 8]

Kotwal Ramachandra murder case reopen?

ಈ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ಅಗ್ನಿ ಶ್ರೀಧರ್ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ.[ಶೂಟೌಟ್ ಪ್ರಕರಣ: ಅಗ್ನಿ ಶ್ರೀಧರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು]

ಹೀಗಾಗಿ ಧೂಳು ಹಿಡಿದಿದ್ದ ಕೊತ್ವಾಲ್ ರಾಮಚಂದ್ರ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.[ಅಗ್ನಿ ಶ್ರೀಧರ್ ಆಪ್ತ ಸುನಿಲ್, ಒಂಟೆ ರೋಹಿತ್ ಬಂಧನ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+