ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಬೆಳೆ ವಿಮೆ ಕಂಪನಿಗಳಿಂದ ರಾಜ್ಯದ ರೈತರಿಗೆ ಸಾವಿರಾರು ಕೋಟಿ ಮೋಸ'

|
Google Oneindia Kannada News

ಬೆಂಗಳೂರು, ನವೆಂಬರ್ 27: ರೈತರ ಬೆಳೆ ವಿಮೆಯಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಾವಿರಾರು ಕೋಟಿ ರೂ ಮೋಸವಾಗಿದೆ ಎಂದು ಕೆಪಿಸಿಸಿ ಕಿಸಾನ್ ಮಂಚ್ ಆರೋಪಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನವ ಮಿಗಾ, ಕೇಂದ್ರದ ಮೋದಿ ಸರ್ಕಾರ ಬೆಳೆ ವಿಮೆಯಲ್ಲಿ ರೈತರ ಹಣವನ್ನು ಲೂಟಿ ಮಾಡಿದೆ ಎಂದು ಸಿಡಿಯನ್ನು ಕೂಡ ಬಿಡುಗಡೆ ಮಾಡಿದರು.

ಕಬ್ಬು ಬಾಕಿ ಹಣ ಪಾವತಿಸುವಂತೆ ಕಿಸಾನ್‌ ಘಟಕದಿಂದ 'ಕೈ' ನಾಯಕರಿಗೆ ಪತ್ರ ಕಬ್ಬು ಬಾಕಿ ಹಣ ಪಾವತಿಸುವಂತೆ ಕಿಸಾನ್‌ ಘಟಕದಿಂದ 'ಕೈ' ನಾಯಕರಿಗೆ ಪತ್ರ

ರಫೇಲ್ ಹಗರಣದಂತೆ ಬೆಳೆ ವಿಮೆಯಲ್ಲೂ ಹಗರಣ ನಡೆದಿದೆ. 15 ಸಾವಿರ ಕೋಟಿ ರೂ ಅಕ್ರಮ ನಡೆದಿದೆ. ಅದಾನಿ ಮತ್ತು ಅಂಬಾನಿ ವಿಮೆ ಕಂಪನಿಗಳಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.

KPCC allege companies cheated farmers in crop insurance

ರೈತರಿಂದ 2014-15ರಲ್ಲಿ 20 ಸಾವಿರ ಕೋಟಿ ರೂ ಇನ್ಶೂರೆನ್ಸ್ ಪ್ರೀಮಿಯಂ ಹಣ ಜಮಾ ಆಗಿತ್ತು, ಇದರಲ್ಲಿ 5 ಸಾವಿರ ಕೋಟಿ ಮಾತ್ರ ರೈತರಿಗೆ ಪರಿಹಾರ ಸಿಕ್ಕಿದೆ. ಉಳಿದ 15 ಸಾವಿರ ಕೋಟಿ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ

ಬೀದರ್ ಜಿಲ್ಲೆಯಲ್ಲಿ 3,22,೦೦೦ ಸಾವಿರ ಜನರು ನೋಂದಾಯಿಸಿದ್ದಾರೆ ಪರಿಹಾರ ಬಂದಿರುವುದು 1,672 ರೈತರಿಗೆ ಮಾತ್ರ ಎಂದು ಮಾಹಿತಿ ನೀಡಿದ್ದಾರೆ.

English summary
KPCC kisan cell president Sachin Miga has alleged that insurance companies have cheated thousands of crores rupees which collected from lakhs of farmers for crop insurance schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X