ಬ್ರಹ್ಮಕುಂಡದಿಂದ ಗಂಗಾಜಲ ತರಿಸಿ ರಾಮೇಶ್ವರ ದೇವರಿಗೆ ಅಭಿಷೇಕ
ಬೆಂಗಳೂರು, ಫೆ.16: ಸಾಮಾನ್ಯವಾಗಿ ರಾಜಕಾರಣಿಗಳು ರಾಜಕೀಯ ಉನ್ನತಿಗಾಗಿ ದೇವರ ಕಾರ್ಯಕ್ಕೆ ಮೊರೆ ಹೋಗುತ್ತಾರೆ. ಉನ್ನತಿ ಸಿಗದಿದ್ದಾಗ ಬಿಟ್ಟುಬಿಡುತ್ತಾರೆ. ಆದರೆ, ಕೃಷ್ಣಯ್ಯ ಶೆಟ್ಟರು ಮಾತ್ರ ಹಾಗಲ್ಲ. ಪ್ರತಿವರ್ಷದಂತೆ ಈ ವರ್ಷವೂ ಗಂಗಾಜಲವನ್ನು ಟ್ಯಾಂಕರ್ನಲ್ಲಿ ತರಿಸಿ ಹಂಚಿದ್ದಾರೆ.
ಕೃಷ್ಣಯ್ಯ ಶೆಟ್ಟರು ಟ್ಯಾಂಕರ್ನಲ್ಲಿ ತರಿಸಿದ ಗಂಗಜಲದಿಂದ ಸೋಮವಾರ ಚಾಮರಾಜಪೇಟೆಯ ರಾಮೇಶ್ವರ ದೇವಾಲಯದಲ್ಲಿ ರಾಮೇಶ್ವರ ದೇವರಿಗೆ ಅಭಿಷೇಕ ಮಾಡಲಾಗಿದೆ. ನಂತರ ಸಾರ್ವಜನಿಕರಿಗೆ ಗಂಗಾಜಲ ವಿತರಿಸಲಾಯಿತು.

ಪುಣ್ಯಕ್ಷೇತ್ರ ಬ್ರಹ್ಮಕುಂಡದಿಂದ 40 ಸಾವಿರ ಲೀಟರ್ ಗಂಗಾಜಲವನ್ನು ಕೃಷ್ಣಯ್ಯ ಶೆಟ್ಟರು ತರಿಸಿದ್ದಾರೆ. ಈ ಜಲವನ್ನು ರಾಜ್ಯಾದ್ಯಂತ ಇರುವ ಪುರಾತನ ಶಿವದೇವಾಲಯಗಳಿಗೆ ತಲುಪಿಸಲಾಗುವುದು. ಇದಕ್ಕಾಗಿ 28 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಕೃಷ್ಣಯ್ಯ ಶೆಟ್ಟರು ಇಂದಿಗೂ ಏಕಾದಶಿಯಂದು ಲಾಡು ಹಂಚುತ್ತಾರೆ.
ತ್ರಿಮೂರ್ತಿಗಳಲ್ಲಿ ಈಶ್ವರ ಹಾಗೂ ವಿಷ್ಣುವಿನ ಭಕ್ತರಾದ ಕೃಷ್ಣಯ್ಯ ಶೆಟ್ಟರು ಲಾಡು ಹಾಗೂ ಗಂಗಾ ಜಲ ವಿತರಣೆಯನ್ನು ವ್ರತದಂತೆ ಮುಂದುವರಿಸಿಕೊಂಡು ಬಂದಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications