ಬ್ರಹ್ಮಕುಂಡದಿಂದ ಗಂಗಾಜಲ ತರಿಸಿ ರಾಮೇಶ್ವರ ದೇವರಿಗೆ ಅಭಿಷೇಕ
ಬೆಂಗಳೂರು, ಫೆ.16: ಸಾಮಾನ್ಯವಾಗಿ ರಾಜಕಾರಣಿಗಳು ರಾಜಕೀಯ ಉನ್ನತಿಗಾಗಿ ದೇವರ ಕಾರ್ಯಕ್ಕೆ ಮೊರೆ ಹೋಗುತ್ತಾರೆ. ಉನ್ನತಿ ಸಿಗದಿದ್ದಾಗ ಬಿಟ್ಟುಬಿಡುತ್ತಾರೆ. ಆದರೆ, ಕೃಷ್ಣಯ್ಯ ಶೆಟ್ಟರು ಮಾತ್ರ ಹಾಗಲ್ಲ. ಪ್ರತಿವರ್ಷದಂತೆ ಈ ವರ್ಷವೂ ಗಂಗಾಜಲವನ್ನು ಟ್ಯಾಂಕರ್ನಲ್ಲಿ ತರಿಸಿ ಹಂಚಿದ್ದಾರೆ.
ಕೃಷ್ಣಯ್ಯ ಶೆಟ್ಟರು ಟ್ಯಾಂಕರ್ನಲ್ಲಿ ತರಿಸಿದ ಗಂಗಜಲದಿಂದ ಸೋಮವಾರ ಚಾಮರಾಜಪೇಟೆಯ ರಾಮೇಶ್ವರ ದೇವಾಲಯದಲ್ಲಿ ರಾಮೇಶ್ವರ ದೇವರಿಗೆ ಅಭಿಷೇಕ ಮಾಡಲಾಗಿದೆ. ನಂತರ ಸಾರ್ವಜನಿಕರಿಗೆ ಗಂಗಾಜಲ ವಿತರಿಸಲಾಯಿತು.

ಪುಣ್ಯಕ್ಷೇತ್ರ ಬ್ರಹ್ಮಕುಂಡದಿಂದ 40 ಸಾವಿರ ಲೀಟರ್ ಗಂಗಾಜಲವನ್ನು ಕೃಷ್ಣಯ್ಯ ಶೆಟ್ಟರು ತರಿಸಿದ್ದಾರೆ. ಈ ಜಲವನ್ನು ರಾಜ್ಯಾದ್ಯಂತ ಇರುವ ಪುರಾತನ ಶಿವದೇವಾಲಯಗಳಿಗೆ ತಲುಪಿಸಲಾಗುವುದು. ಇದಕ್ಕಾಗಿ 28 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಕೃಷ್ಣಯ್ಯ ಶೆಟ್ಟರು ಇಂದಿಗೂ ಏಕಾದಶಿಯಂದು ಲಾಡು ಹಂಚುತ್ತಾರೆ.
ತ್ರಿಮೂರ್ತಿಗಳಲ್ಲಿ ಈಶ್ವರ ಹಾಗೂ ವಿಷ್ಣುವಿನ ಭಕ್ತರಾದ ಕೃಷ್ಣಯ್ಯ ಶೆಟ್ಟರು ಲಾಡು ಹಾಗೂ ಗಂಗಾ ಜಲ ವಿತರಣೆಯನ್ನು ವ್ರತದಂತೆ ಮುಂದುವರಿಸಿಕೊಂಡು ಬಂದಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications