ಒಳಚರಂಡಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಕೆಎಸ್ ಪಿಸಿಬಿ ಹೊಸ ಮಾರ್ಗಸೂಚಿ
ಬೆಂಗಳೂರು, ಮಾರ್ಚ್.03: ರಾಜ್ಯದಲ್ಲಿ ಒಳಚರಂಡಿ ಸಂಸ್ಕರಣಾ ಘಟಕಗಳ (ಎಸ್ಟಿಪಿ) ವಿನ್ಯಾಸ ಮತ್ತು ಸ್ಥಳದ ಕುರಿತಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕದ ಅಪಾರ್ಟ್ ಮೆಂಟ್ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಒಳಚರಂಡಿ ಸಂಸ್ಕರಾ ಘಟಕ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ 1ರಿಂದಲೇ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದಾರೆ. ಅದರ ಜೊತೆಗೆ ಹೊಸ ನಿಯಮಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ ಸ್ಥಾಪನೆ ಬಗ್ಗೆ ನಿಯಮಗಳನ್ನೇ ಪಾಲಿಸುವುದು ಕಷ್ಟವಾಗಿದೆ. ಈ ನಡುವೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಸ್ಪಷ್ಟನೆ:
ಒಳಚರಂಡಿ ಸಂಸ್ಕರಣಾ ಘಟಕ ಸ್ಥಾಪನೆಗೆ ಜಾರಿಗೊಳಿಸಿದ ಮಾರ್ಗಸೂಚಿಯಲ್ಲಿ ಹೊಸ ನಿಯಮಗಳೇನೂ ಇಲ್ಲ ಎಂಬುದನ್ನು ಸ್ಪಷ್ಟಪಡಿಸುವುದರಲ್ಲೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರು ಇಡೀ ದಿನವನ್ನು ಕಳೆದಿದ್ದಾರೆ. ಯಾವುದೇ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿಲ್ಲ. ಬದಲಿಗೆ, ಎಸ್ಟಿಪಿಗಳಿಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ಎಲ್ಲ ಆದೇಶಗಳನ್ನು ಒಂದರೊಳಗೆ ಸಂಗ್ರಹಿಸಲಾಗಿದೆ ಎಂದು ಕೆಎಸ್ ಪಿಸಿಬಿ ಕಾರ್ಯದರ್ಶಿ ಶ್ರೀನಿವಾಸುಲು ತಿಳಿಸಿದ್ದಾರೆ.
ಹೊಸ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದ ಅಂಶಗಳು:
- ಒಳಚರಂಡಿ ಸಂಸ್ಕರಣಾ ಘಟಕ(STP)ಗಳು ಡ್ರೈವಾಲ್, ಕ್ಲಬ್ ಹೌಸ್, ಆಟದ ಪ್ರದೇಶ ಮತ್ತು ಅಪಾರ್ಟ್ಮೆಂಟ್ ಗಳಿಂದ ಸಾಧ್ಯವಾದಷ್ಟು ದೂರದಲ್ಲಿರಬೇಕು.
- ಅಪಾರ್ಟ್ಮೆಂಟ್ ಸಂಕೀರ್ಣದ ಯಾವುದೇ ಫ್ಲಾಟ್ ನೆಲಮಾಳಿಗೆಯಲ್ಲಿ STP ಇರಬಾರದು.
- STP ನೆಲಮಟ್ಟದಿಂದ ಇರಬೇಕೇ ವಿನಃ ನೆಲಮಾಳಿಗೆಯಲ್ಲಿ ಅಲ್ಲ.
- ಯಾಂತ್ರಿಕ ವ್ಯವಸ್ಥೆ ಮೂಲಕ ಕಟ್ಟಡದೊಳಗಿನ ಬಿಸಿಯಾದ ಹವೆಯನ್ನು ಹೀರಿ ಅದನ್ನು ಟೆರೇಸ್ ಮೂಲಕ ಹೊರ ಬಿಡುವ ವ್ಯವಸ್ಥೆ ಕಲ್ಪಿಸಬೇಕು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications