ಶಾಸಕರ ಭವನದ ಕಟ್ಟಡದಿಂದ ಬಿದ್ದು ಕಂಡಕ್ಟರ್ ಅನುಮಾನಾಸ್ಪದ ಸಾವು
ಬೆಂಗಳೂರು, ಏ.15: ಶಾಸಕರ ಭವನದ ಕಟ್ಟಡದಿಂದ ಬಿದ್ದು ಕೆಎಸ್ಆರ್ಟಿಸಿ ಕಂಡಕ್ಟರ್ ಒಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ, ಮಾವಳ್ಳಿ ನಿವಾಸಿ ಶಿವಶಂಕರ್(55) ಮೃತರು. ಭಾನುವಾರ ಮಧ್ಯಾಹ್ನ 2.30ರ ವೇಳೆಗೆ ಘಟನೆ ನಡೆದಿದೆ.
ಊಟ ಮುಗಿಸಿದ ಬಳಿಕ ಲಿಫ್ಟ್ ಮೂಲಕ ಐದನೇ ಮಹಡಿಗೆ ತೆರಳಿದ್ದ ಶಿವಶಂಕರ್ ಕೆಲವೇ ನಿಮಷಗಳಲ್ಲಿ ಅಲ್ಲಿಂದ ಬಿದ್ದಿದ್ದಾರೆ.

ಗಂಭೀರ ಗಾಯಗಳಾಗಿದ್ದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ದು ಕೇಳಿ ಶಾಸಕರ ಭವನ ಸಿಬ್ಬಂದಿಗಳೆಲ್ಲಾ ಎಲ್ಲಿಗೆ ಓಡಿ ಬಂದರು. ಅಷ್ಟೊತ್ತಿಗಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ವಿಧಾನಸೌಧ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಶಂಕರ್ ಪ್ರತಿ ನಿತ್ಯ ಮಧ್ಯಾಹ್ನ ಶಾಸಕರ ಭವನದಲ್ಲಿರುವ ಕೆಎಸ್ಆರ್ಟಿಸಿ ಕಚೇರಿಗೆ ಟಿಕೆಟ್ ಹಣವನ್ನು ನೋಂದಣಿ ಮಾಡಲು ಬರುತ್ತಿದ್ದರು.
More From
-
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications