ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಯಾಣಿಕರಿಗೆ ಸಿಹಿ ಸುದ್ದಿ: ದೀಪಾವಳಿಗಾಗಿ KSRTC ಯಿಂದ ಬಂಪರ್ ಆಫರ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18: ದೀಪಾವಳಿಗೆಂದು ತಮ್ಮ ತಮ್ಮ ಊರಿಗೆ ಹೊರಟಿರುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭರ್ಜರಿ ಆಫರ್ ನೀಡಿದೆ.

ಬೆಂಗಳೂರಿನಿಂದ ರಾಜ್ಯದ ಬೇರೆ ಬೇರೆ ಸ್ಥಳಗಳಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ ನೀದಿದ್ದು, ಬೆಳಕಿನ ಹಬ್ಬವನ್ನು ಕುಟುಂಬದ ಜನರೊಮದಿಗೆ ಆಚರಿಸುವವರಿಗೆ ಕೆಎಸ್ ಆರ್ ಟಿಸಿ ಸಿಹಿ ಸುದ್ದಿ ನೀಡಿದೆ.

ದಸರಾ 2019; ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್ದಸರಾ 2019; ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್

ಅಕ್ಟೋಬರ್ 26, 27, 28 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ 1600 ಬಸ್ಸುಗಳು ಸಂಚರಿಸಲಿವೆ. ಪ್ರಯಾಣಿಕರು ಬಸ್ಸಿನ ಕೊರತೆ ಎದುರಿಸಬಾರದು ಎಂಬ ಕಾರಣಕ್ಕೆ ಕೆಎಸ್ ಆರ್ ಟಿಸಿ ಮುಂಚಿತವಾಗಿಯೇ ಹೆಚ್ಚುವರಿ ಬಸ್ ನೀಡಿದ್ದು, ಕೈಗೆಟುಕುವ ದರದಲ್ಲಿ ಟಿಕೆಟ್ ದರವನ್ನು ನಿಗದಿಪಡಿಸಿದೆ. ಜೊತೆಗೆ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವವರಿಗೆ ರಿಯಾಯಿತಿಯನ್ನೂ ನೀಡಿದೆ.

KSRTC Bus Offer For Passengers On Deepavali Festival

ಹಬ್ಬದ ಸಮಯದಲ್ಲಿ ಬಸ್ಸುಗಳಿಗೆ ಹೆಚ್ಚುವ ಬೇದಿಕೆಯಿಂದಾಗಿ ಟಿಕೆಟ್ ದರವನ್ನು ಬೇಕಾಬಿಟ್ಟಿ ಏರಿಸುವ ಖಾಸಗೀ ಬಸ್ಸುಗಳ ಉಪಟಳದಿಂದ ಪ್ರಯಾಣಿಕರನ್ನು ಪಾರುಮಾಡುವ ಸಲುವಾಗಿ ಕೆಎಸ್ ಆರ್ ಟಸಿ ಈ ನಿರ್ಧಾರ ತೆಗೆದುಕೊಂಡಿದೆ.

English summary
KSRTC is giving offer to passangers who are travelling to their native for Deepavali festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X