ಇತಿಹಾಸದಲ್ಲೇ ಮೊದಲ ಸಲ ಲಾಭ ಗಳಿಸಿದ ಪ್ರವಾಸೋದ್ಯಮ ಇಲಾಖೆ
ಬೆಂಗಳೂರು, ಮಾರ್ಚ್ 30: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸ್ಥಾಪನೆಗೊಂಡ 47ವರ್ಷಗಳಲ್ಲಿ ಈ ವರ್ಷ ಅತಿ ಹೆಚ್ಚು ಅತಿ ಹೆಚ್ಚು ಲಾಭವನ್ನು ಗಳಿಸಿದೆ.
ಕಳೆದ 47 ವರ್ಷಗಳಲ್ಲಿ ಕೇವಲ ನಷ್ಟದಲ್ಲಿದ್ದ ಕೆಎಸ್ ಟಿಡಿಸಿ ಇದೇ ಮೊದಲ ಬಾರಿಗೆ 4.57ಕೋಟಿ ರೂ ಲಾಭ ಗಳಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿ ಇತ್ತೀಚಿನ ವರ್ಷಗಳಲ್ಲೇ ಅತಿ ಹೆಚ್ಚು ಗ್ರಾಹಕರು ಬಳಕೆ ಮಾಡಿದ್ದು, ಹೋಟೆಲ್ ಹಾಗೂ ರೆಸಾರ್ಟ್ ಗಳ ರೂಮುಗಳ ಕಾಯ್ದಿರಿಸುವ ಪ್ರಮಾಣ ಶೇ.30ಕ್ಕಿಂತ ಹೆಚ್ಚಾಗಿದೆ.
ಕೆಎಸ್ ಟಿಡಿಸಿ ರಾಜ್ಯದಲ್ಲಿ ಒಟ್ಟು 19 ಹೋಟೆಲ್ ಗಳನ್ನು ಹೊಂದಿದ್ದು, ಇತ್ತೀಚೆಗಷ್ಟೇ ಬೆಂಗಳೂರು ಸಮೀಪದ ನಂದಿ ಬೆಟ್ಟದ ವಸತಿ ಗೃಹ ಹಾಗೂ ಬರಚುಕ್ಕಿ, ಗಗನಚುಕ್ಕಿಯಲ್ಲಿ ಹೋಟೆಲ್ ಗಳನ್ನು ಆರಂಭಿಸಿದ್ದು ಇದರಿಂದ ಪ್ರಯಾಣಿಕರು ಕೆಎಸ್ ಟಿಡಿಸಿ ವ್ಯಾಪ್ತಿಯಲ್ಲಿ ಸೇವೆಯನ್ನು ಪಡೆಯಲು ಹೆಚ್ಚು ಉತ್ಸುಕರಾಗಿದ್ದಾರೆ.

ಕೆಎಸ್ ಟಿಡಿಸಿ ರಾಜ್ಯಾದ್ಯಂತ ಪ್ರವಾಸಿಗರಿಗಾಗಿಯೇ ರೂಪಿಸಿರುವ ಪ್ಯಾಕೇಜ್ ಟೂರ್ ಗಳಲ್ಲೂ ಕೂಡ ಶೇ. 20ರಷ್ಟು ಗ್ರಾಹಕರ ಹೆಚ್ಚಳ ಕಂಡುಬಂದಿದ್ದು, 2017-18ರಲ್ಲಿ ಅತಿ ಹೆಚ್ಚು ಪ್ಯಾಕೇಜ್ ಟೂರುಗಳನ್ನು ಆಯೋಜಿಸಿರುವ ಸಾಧನೆ ಮಾಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದಲ್ಲದೆ ಗೋಲ್ಡನ್ ಚಾರಿಯೇಟ್ ರೈಲಿನ ಸೇವೆ ಕೂಡ ಭಾರತೀಯ ರೈಲ್ವೆ ಜತೆಗೆ ಕೆಎಸ್ ಟಿಡಿಸಿಯ ಸಾಧನೆ ಈ ವರ್ಷ ಉತ್ತಮವಾಗಿದ್ದು, ಈ ಸೇವೆಯನ್ನು ಮತ್ತಷ್ಟು ವರ್ಷಗಳ ಕಾಲ ಮಾಡಿರುವುದರಿಂದ ಕೆಎಸ್ ಟಿಡಿಸಿಗೆ ಹೆಚ್ಚು ಲಾಭವಾಗಲಿದೆ ಎಂದು ನಿಗಮ ನಿರೀಕ್ಷಿಸಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications