ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪುನೀತ ಯಾತ್ರೆ
ಬೆಂಗಳೂರು, ನವೆಂಬರ್ 28 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಹೊರರಾಜ್ಯದ ಜನತೆಯು ತಮ್ಮ ತಮ್ಮ ಧರ್ಮದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪುನೀತ ಯಾತ್ರೆ ಎಂಬ ರಿಯಾಯಿತಿ ದರದ ಪ್ರವಾಸ ಪ್ಯಾಕೇಜನ್ನು ಆಯೋಜಿಸಲಾಗುತ್ತಿದೆ.
ಈ ಪ್ರವಾಸಗಳನ್ನು ನಿಗಮದ ಇಲ್ಲವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯಿಂದ ಪಡೆದ ಸುಸಜ್ಜಿತ ಎಸಿ ಬಸ್ಸುಗಳಲ್ಲಿ ನಿಯೋಜಿಸಲಾಗುತ್ತಿದೆ. ಈ ಪ್ರವಾಸಗಳಲ್ಲಿ ರಾಜ್ಯದ ಹಾಗೂ ಹೊರರಾಜ್ಯದ ಅತ್ಯಂತ ಪವಿತ್ರವಾದ ದೇವಸ್ಥಾನಗಳು, ಚರ್ಚುಗಳು, ಮಸೀದಿ ಇತ್ಯಾದಿಗಳನ್ನು ದರ್ಶಿಸಬಹುದಾಗಿದೆ. ಅಲ್ಲದೇ ಈ ಸ್ಥಳಗಳ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯ ಪರಿಚಯವನ್ನು ಪ್ರವಾಸಿಗರು ಮಾಡಿಕೊಳ್ಳಬಹುದಾಗಿದೆ.

ಧಾರ್ಮಿಕ ಸ್ಥಳಗಳು: ತಿರುಪತಿ ಬಾಲಾಜಿ ದರ್ಶನ, ಕಾಳಹಸ್ತಿ, ಶಿರಡಿ ಸಾಯಿಬಾಬಾ, ಬೇಲೂರು-ಹಳೇಬೀಡು-ಶ್ರವಣಬೆಳಗೊಳ, ಕುಂದಾದ್ರಿ ಬೆಟ್ಟ, ಮಂತ್ರಾಲಯ, ಹಂಪಿ, ಮಲೆಮಹದೇಶ್ವರ, ನಂಜನಗೂಡು, ಎಡೆಯೂರು, ಆದಿಚುಂಚನಗಿರಿ, ಸಿಗಂಧೂರ, ಗೋಕರ್ಣ, ಪಂಚ ಜ್ಯೋತಿರ್ಲಿಂಗಗಳ ದರ್ಶನ, ಅಜಂತಾ, ಎಲ್ಲೋರ, ಔರಂಗಾಬಾದ್, ಬಾಬಾಬುಡನಗಿರಿ, ಕೂಡಲಸಂಗಮ, ಬಸವನಬಾಗೇವಾಡಿ, ಬಸವಕಲ್ಯಾಣ, ಗಾಣಗಾಪುರ, ಸನ್ನತಿ ಸೌದತ್ತಿ-ಎಲ್ಲಮ್ಮ, ಕೊಲ್ಲಾಪುರ-ಲಕ್ಷ್ಮಿ ದರ್ಶನ, ಅಯ್ಯಪ್ಪಸ್ವಾಮಿ ದರ್ಶನ, ಮಧುರೈ ಮೀನಾಕ್ಷಿ ದರ್ಶನ, ಗುರುವಾಯೂರು, ಫಳನಿ ಮುಂತಾದ ಧಾರ್ಮಿಕ ಪ್ರವಾಸಗಳನ್ನು ಶೇ.25 ರಷ್ಟು ರಿಯಾಯ್ತಿ ದರದಲ್ಲಿ ಆಚರಣೆ ಮಾಡುತ್ತಿರುವುದರಿಂದ, ಪ್ರವಾಸಿಗಳು ಈ ಮೇಲಿನ ಸ್ಥಳಗಳಿಗೆ ಪ್ರವಾಸಗಳನ್ನು ಕೈಗೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications