ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪುನೀತ ಯಾತ್ರೆ
ಬೆಂಗಳೂರು, ನವೆಂಬರ್ 28 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಹೊರರಾಜ್ಯದ ಜನತೆಯು ತಮ್ಮ ತಮ್ಮ ಧರ್ಮದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪುನೀತ ಯಾತ್ರೆ ಎಂಬ ರಿಯಾಯಿತಿ ದರದ ಪ್ರವಾಸ ಪ್ಯಾಕೇಜನ್ನು ಆಯೋಜಿಸಲಾಗುತ್ತಿದೆ.
ಈ ಪ್ರವಾಸಗಳನ್ನು ನಿಗಮದ ಇಲ್ಲವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯಿಂದ ಪಡೆದ ಸುಸಜ್ಜಿತ ಎಸಿ ಬಸ್ಸುಗಳಲ್ಲಿ ನಿಯೋಜಿಸಲಾಗುತ್ತಿದೆ. ಈ ಪ್ರವಾಸಗಳಲ್ಲಿ ರಾಜ್ಯದ ಹಾಗೂ ಹೊರರಾಜ್ಯದ ಅತ್ಯಂತ ಪವಿತ್ರವಾದ ದೇವಸ್ಥಾನಗಳು, ಚರ್ಚುಗಳು, ಮಸೀದಿ ಇತ್ಯಾದಿಗಳನ್ನು ದರ್ಶಿಸಬಹುದಾಗಿದೆ. ಅಲ್ಲದೇ ಈ ಸ್ಥಳಗಳ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯ ಪರಿಚಯವನ್ನು ಪ್ರವಾಸಿಗರು ಮಾಡಿಕೊಳ್ಳಬಹುದಾಗಿದೆ.

ಧಾರ್ಮಿಕ ಸ್ಥಳಗಳು: ತಿರುಪತಿ ಬಾಲಾಜಿ ದರ್ಶನ, ಕಾಳಹಸ್ತಿ, ಶಿರಡಿ ಸಾಯಿಬಾಬಾ, ಬೇಲೂರು-ಹಳೇಬೀಡು-ಶ್ರವಣಬೆಳಗೊಳ, ಕುಂದಾದ್ರಿ ಬೆಟ್ಟ, ಮಂತ್ರಾಲಯ, ಹಂಪಿ, ಮಲೆಮಹದೇಶ್ವರ, ನಂಜನಗೂಡು, ಎಡೆಯೂರು, ಆದಿಚುಂಚನಗಿರಿ, ಸಿಗಂಧೂರ, ಗೋಕರ್ಣ, ಪಂಚ ಜ್ಯೋತಿರ್ಲಿಂಗಗಳ ದರ್ಶನ, ಅಜಂತಾ, ಎಲ್ಲೋರ, ಔರಂಗಾಬಾದ್, ಬಾಬಾಬುಡನಗಿರಿ, ಕೂಡಲಸಂಗಮ, ಬಸವನಬಾಗೇವಾಡಿ, ಬಸವಕಲ್ಯಾಣ, ಗಾಣಗಾಪುರ, ಸನ್ನತಿ ಸೌದತ್ತಿ-ಎಲ್ಲಮ್ಮ, ಕೊಲ್ಲಾಪುರ-ಲಕ್ಷ್ಮಿ ದರ್ಶನ, ಅಯ್ಯಪ್ಪಸ್ವಾಮಿ ದರ್ಶನ, ಮಧುರೈ ಮೀನಾಕ್ಷಿ ದರ್ಶನ, ಗುರುವಾಯೂರು, ಫಳನಿ ಮುಂತಾದ ಧಾರ್ಮಿಕ ಪ್ರವಾಸಗಳನ್ನು ಶೇ.25 ರಷ್ಟು ರಿಯಾಯ್ತಿ ದರದಲ್ಲಿ ಆಚರಣೆ ಮಾಡುತ್ತಿರುವುದರಿಂದ, ಪ್ರವಾಸಿಗಳು ಈ ಮೇಲಿನ ಸ್ಥಳಗಳಿಗೆ ಪ್ರವಾಸಗಳನ್ನು ಕೈಗೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications