Get Updates
Get notified of breaking news, exclusive insights, and must-see stories!

ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ

Recommended Video

      ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ | Oneindia Kannada

      ಬೆಂಗಳೂರು, ನವೆಂಬರ್ 03: ಸಿಎಂ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಮಲ್ಲೇಶ್ವರದ ಇತಿಹಾಸ ಪ್ರಸಿದ್ಧ ಕಾಡು ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

      ಮಲ್ಲೇಶ್ವರದಲ್ಲಿ ಇಂದು ಕಡಲೇಕಾಯಿ ಪರಿಶೆ ಇದ್ದು, ಕಾರ್ತಿಕ ಸೋಮವಾರವಾದ ಇಂದು ಕಾಡು ಮಲ್ಲೇಶ್ವರ ಸ್ವಾಮಿ ದೇವರ ವಿಶೇಷ ಪೂಜೆ ಇತ್ತು. ಹಾಗಾಗಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದರು.

      ಇದೇ ದಿನ ಕುಮಾರಸ್ವಾಮಿ ಅವರು, ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

      Kumaraswamy and Anitha Kumarasway visited Kadu Malleshwara temple

      ಮೊದಲಿಗೆ ಅಂಗವಿಕಲರ ಅಹವಾಲುಗಳನ್ನು ಆಲಿಸಿದ ಕುಮಾರಸ್ವಾಮಿ, ಅವರಿಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ನಂತರ ನಡೆದ ಸಮಾರಂಭದಲ್ಲಿ ಈ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿದರು.

      Kumaraswamy and Anitha Kumarasway visited Kadu Malleshwara temple

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಮತ್ತಿತರರು ಹಾಜರಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+