ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ
Recommended Video

ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ | Oneindia Kannada
ಬೆಂಗಳೂರು, ನವೆಂಬರ್ 03: ಸಿಎಂ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಮಲ್ಲೇಶ್ವರದ ಇತಿಹಾಸ ಪ್ರಸಿದ್ಧ ಕಾಡು ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಲ್ಲೇಶ್ವರದಲ್ಲಿ ಇಂದು ಕಡಲೇಕಾಯಿ ಪರಿಶೆ ಇದ್ದು, ಕಾರ್ತಿಕ ಸೋಮವಾರವಾದ ಇಂದು ಕಾಡು ಮಲ್ಲೇಶ್ವರ ಸ್ವಾಮಿ ದೇವರ ವಿಶೇಷ ಪೂಜೆ ಇತ್ತು. ಹಾಗಾಗಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದರು.
ಇದೇ ದಿನ ಕುಮಾರಸ್ವಾಮಿ ಅವರು, ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೊದಲಿಗೆ ಅಂಗವಿಕಲರ ಅಹವಾಲುಗಳನ್ನು ಆಲಿಸಿದ ಕುಮಾರಸ್ವಾಮಿ, ಅವರಿಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ನಂತರ ನಡೆದ ಸಮಾರಂಭದಲ್ಲಿ ಈ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಮತ್ತಿತರರು ಹಾಜರಿದ್ದರು.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications