ಜೂ. 1ರಿಂದ ಬೆಂಗಳೂರಲ್ಲಿ ಕುಮಾರಣ್ಣ ಅಭಿಯಾನ
ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದ ಸಾಧನೆಗಳನ್ನು ಜನರ ಮುಂದಿಡಲು ಜೂನ್ 1ರಿಂದ ಹೊಸ ಬಗೆಯ ಅಭಿಯಾನ ಆರಂಭಿಸಲು ನಿರ್ಧರಿಸಲಾಗಿದೆ.
ಬೆಂಗಳೂರು, ಮೇ 30: ಜಾತ್ಯಾತೀತ ಜನತಾದಳ (ಜೆಡಿಎಸ್) ವತಿಯಿಂದ ಹೊಸತೊಂದು ಅಭಿಯಾನಕ್ಕೆ ಜೂನ್ 1ರಿಂದ ಚಾಲನೆ ನೀಡಲಾಗುತ್ತಿದೆ. ಅಂದು, ಮೆಜೆಸ್ಟಿಕ್ ನಲ್ಲಿರುವ ಅಣ್ಣಮ್ಮ ದೇಗುಲದಲ್ಲಿ ಪೂಜೆ ನೆರವೇರಿಸಿದ ನಂತರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಅವರು, ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಜನಪ್ರಿಯ ಕಾರ್ಯಕ್ರಮಗಳನ್ನು ಮತದಾರರಿಗೆ ಮತ್ತೆ ನೆನಪು ಮಾಡಿಕೊಡುವ ಪ್ರಯತ್ನ ಈ ಅಭಿಯಾನದ ಉದ್ದೇಶ.

ಈ ಹಿನ್ನೆಲೆಯಲ್ಲಿ, ಸುಮಾರು 15 ದಿನಗಳ ಕಾಲ ಸತತವಾಗಿ ನಗರದ ನಾನಾ ಪ್ರಾಂತ್ಯಗಳಿಗೆ ಭೇಟಿ ನೀಡುವ ಜೆಡಿಎಸ್ ಕಾರ್ಯಕರ್ತರು, ಕುಮಾರ ಸ್ವಾಮಿ ಸರ್ಕಾರದ ಸಾಧನೆಗಳನ್ನು ಸಾರಲಿದ್ದಾರೆ. ಕೆಲವಾರು ಪ್ರಾಂತ್ಯಗಳಲ್ಲಿ ಜರುಗುವ ಈ ಅಭಿಯಾನದಲ್ಲಿ ಖುದ್ದು ಕುಮಾರಸ್ವಾಮಿಯವರೇ ಪಾಲ್ಗೊಂಡು ಮನೆ ಮನೆಗೂ ತೆರಳಿ ತಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡಲಿದ್ದಾರೆ.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications