ಕುಮಾರಿ ಲಾಸ್ಯಪ್ರಿಯ 'ರಂಗಾರೋಹಣ', ಬನ್ನಿ ಆಶೀರ್ವದಿಸಿ
ಬೆಂಗಳೂರು,ಫೆಬ್ರವರಿ,27: ಭರತನಾಟ್ಯದ ಪ್ರಾಥಮಿಕ ಹಂತವನ್ನು ಪೂರೈಸಿದ ಕುಮಾರಿ ಲಾಸ್ಯಪ್ರಿಯ ಅವರ ರಂಗಾರೋಹಣ ಕಾರ್ಯಕ್ರಮವು ಫೆಬ್ರವರಿ 28, ಸಂಜೆ 5.45ಕ್ಕೆ ನಗರದ ರೇಸ್ ಕೋರ್ಸ್ ರಸ್ತೆ ಬಳಿ ಇರುವ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ.
ಲಾಸ್ಯವರ್ಧನ ಟ್ರಸ್ಟ್ ಅರ್ಪಿಸುವ ರಂಗಾರೋಹಣ ಕಾರ್ಯಕ್ರಮದಲ್ಲಿ ಕುಮಾರಿ ಲಾಸ್ಯಪ್ರಿಯ ಅವರು 'ಶಂಕರ ಕುಟುಂಬಂ' ಎಂಬ ವಿಷಯದ ಮೇಲೆ ನಾಟ್ಯಗುರು ಡಾ. ಮಾಲಿನಿ ರವಿಶಂಕರ್ ಅವರ ಮಾರ್ಗದಶರ್ನದಲ್ಲಿ ಪ್ರಸ್ತುತ ಪಡಿಸಲಿದ್ದಾರೆ.[ಮೆಚ್ಚುಗೆ ಗಳಿಸಿದ ವಿಶ್ವ ಮಹಿಳಾ ಜಾನಪದ ನೃತ್ಯೋತ್ಸವ]

ರಂಗಾರೋಹಣ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನೂಪುರ ನೃತ್ಯ ಶಾಲೆಯ ನಿರ್ದೇಶಕರಾದ ಲಲಿತಾ ಶ್ರೀನಿವಾಸನ್, ದತ್ತಾತ್ರೇಯ ವಾರ್ಡಿನ ಕಾರ್ಪೋರೇಟರ್ ಆರ್.ಎಸ್ ಸತ್ಯನಾರಾಯಣ್, ಕಲಾ ವಿಮರ್ಶಕರಾದ ಡಾ. ಎಂ ಸೂರ್ಯ ಪ್ರಸಾದ್, ರಾಜ್ಯೋತ್ಸವ ಪುರಸ್ಕೃತರಾದ ಮತ್ತೂರು ಲಕ್ಷ್ಮೀ ಕೇಶವ ಇನ್ನಿತರ ಗಣ್ಯರು ಆಗಮಿಸಿ ಲಾಸ್ಯಪ್ರಿಯ ಅವರ ನೃತ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ.[ಜಾನಪದ ಲೋಕದ ಮೇರು ನೃತ್ಯ ಹುಲಿವೇಷದ ಸುತ್ತ]
ಸಂಗೀತದಲ್ಲಿ:
* ನಟುವಾಂಗ : ಡಾ. ಮಾಲಿನಿ ಶಂಕರ್
* ಹಾಡುಗಾರಿಕೆ : ವಿದ್ವಾನ್ ಬಾಲಸುಪ್ರಬ್ರಹ್ಮಣ್ಯ ಶರ್ಮ[ಹೆಣ್ಣುಮಕ್ಕಳ ಕಲಾವಂತಿಕೆ ನೋಡಿ]
* ಮೃದಂಗ ವಾದನ : ವಿದ್ವಾನ್ ಜನಾರ್ಧನ ರಾವ್
* ವೇಣುವಾದನ: ವಿದ್ವಾನ್ ನರಸಿಂಹಮೂರ್ತಿ
* ರಿದಂಪ್ಯಾಡ್ : ವಿದ್ವಾನ್ ಕಾರ್ತಿಕ್, ದಾತಾರ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-23341442
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications