ಗಮನ ಬೇರೆಡೆ ಸೆಳೆದು ಶಾಸಕರ ಪತ್ನಿಯ ಬಳಿ ಇದ್ದ ಹಣ ಕದ್ದರು
ಬೆಂಗಳೂರು, ಜನವರಿ 30: ಗಮನ ಬೇರೆಡೆ ಸೆಳೆದು ಶಾಸಕರೊಬ್ಬರ ಪತ್ನಿಯ ಬಳಿ ಇದ್ದ ಒಂದೂವರೆ ಲಕ್ಷ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್ ಅವರ ಪತ್ನಿ ಸುಮಾ ಅವರಿಗೆ ಸೇರಿದ ಬ್ಯಾಗನ್ನು ಕದಿಯಲಾಗಿದೆ. ಸುಮಾ ಅವರು ಖಾಸಗಿ ಬ್ಯಾಂಕ್ವೊಂದರಲ್ಲಿ ಆರ್ಟಿಜಿಎಸ್ ಮೂಲಕ ಹಣ ಕಳುಹಿಸಿ ಉಳಿದ ಹಣವನ್ನು ತಮ್ಮ ಬ್ಯಾಗ್ನಲ್ಲಿ ಇಟ್ಟುಕೊಂಡು ಕಾರಿನಲ್ಲಿ ಕುಳಿತಿದ್ದರು.
ಕಾರಿನ ಚಾಲಕನಾಗಿ ಕಾಯುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಬಂದುವಿಳಾಸ ಕೇಳುವವನಂತೆ ಮಾತಿಗೆ ಎಳೆದಿದ್ದ, ಅವರು ಮಾತನಾಡುತ್ತಿದ್ದಾಗಲೇ ಮತ್ತೊಬ್ಬ ಹಿಂಬದಿ ಕಿಟಕಿ ಮೂಲಕ ಕೈ ಹಾಕಿ ಹಾಕಿ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾನೆ. ಕಾರಿನ ದಾಖಲೆಗಳಿದ್ದ ಬ್ಯಾಗ್ನ್ನು ಕೂಡ ಕದ್ದಿದ್ದಾರೆ.

ವಿಜಯನಗರ ಠಾಣೆಗೆ ದೂರು ನೀಡಲಾಗಿದ್ದು ತನಿಖೆ ಮುಂದುವರೆದಿದೆ. ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಯಿಸಿರುವ ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣನವರ್ ಸಿಸಿಟಿವಿ ದೃಶ್ಯಗಳನ್ನು ಪರೀಕ್ಷಿಸುತ್ತಿದ್ದಾರೆ.
More From
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications