ಗಮನ ಬೇರೆಡೆ ಸೆಳೆದು ಶಾಸಕರ ಪತ್ನಿಯ ಬಳಿ ಇದ್ದ ಹಣ ಕದ್ದರು
ಬೆಂಗಳೂರು, ಜನವರಿ 30: ಗಮನ ಬೇರೆಡೆ ಸೆಳೆದು ಶಾಸಕರೊಬ್ಬರ ಪತ್ನಿಯ ಬಳಿ ಇದ್ದ ಒಂದೂವರೆ ಲಕ್ಷ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್ ಅವರ ಪತ್ನಿ ಸುಮಾ ಅವರಿಗೆ ಸೇರಿದ ಬ್ಯಾಗನ್ನು ಕದಿಯಲಾಗಿದೆ. ಸುಮಾ ಅವರು ಖಾಸಗಿ ಬ್ಯಾಂಕ್ವೊಂದರಲ್ಲಿ ಆರ್ಟಿಜಿಎಸ್ ಮೂಲಕ ಹಣ ಕಳುಹಿಸಿ ಉಳಿದ ಹಣವನ್ನು ತಮ್ಮ ಬ್ಯಾಗ್ನಲ್ಲಿ ಇಟ್ಟುಕೊಂಡು ಕಾರಿನಲ್ಲಿ ಕುಳಿತಿದ್ದರು.
ಕಾರಿನ ಚಾಲಕನಾಗಿ ಕಾಯುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಬಂದುವಿಳಾಸ ಕೇಳುವವನಂತೆ ಮಾತಿಗೆ ಎಳೆದಿದ್ದ, ಅವರು ಮಾತನಾಡುತ್ತಿದ್ದಾಗಲೇ ಮತ್ತೊಬ್ಬ ಹಿಂಬದಿ ಕಿಟಕಿ ಮೂಲಕ ಕೈ ಹಾಕಿ ಹಾಕಿ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾನೆ. ಕಾರಿನ ದಾಖಲೆಗಳಿದ್ದ ಬ್ಯಾಗ್ನ್ನು ಕೂಡ ಕದ್ದಿದ್ದಾರೆ.

ವಿಜಯನಗರ ಠಾಣೆಗೆ ದೂರು ನೀಡಲಾಗಿದ್ದು ತನಿಖೆ ಮುಂದುವರೆದಿದೆ. ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಯಿಸಿರುವ ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣನವರ್ ಸಿಸಿಟಿವಿ ದೃಶ್ಯಗಳನ್ನು ಪರೀಕ್ಷಿಸುತ್ತಿದ್ದಾರೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications