ಕುವೆಂಪು ಸ್ಮರಣಾರ್ಥವಾಗಿ ಅಂಚೆ ಚೀಟಿ ಬಿಡುಗಡೆ
ಬೆಂಗಳೂರು, ಆಗಸ್ಟ್ 13 : ಕುವೆಂಪು ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ರೂಪಿಸಿದ್ದ ವಿಶೇಷ ಅಂಚೆ ಚೀಟಿಯನ್ನು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹಂ.ಪ. ನಾಗರಾಜಯ್ಯ ಮತ್ತು ಇನ್ಫೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಶನಿವಾರ ಲಾಲ್ಬಾಗ್ನಲ್ಲಿ ಬಿಡುಗಡೆ ಮಾಡಿದರು.
ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ದೊರತು 50 ವರ್ಷಗಳು ತುಂಬಿದ ಸಂದರ್ಭವನ್ನು ಸ್ಮರಿಸುತ್ತಿರುವ ತೋಟಗಾರಿಕೆ ಇಲಾಖೆ, ಈ ಗೌರವ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರಿಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಸಮರ್ಪಿಸಿದೆ.

ಕುವೆಂಪು ಸ್ಮರಣಾರ್ಥ ವಿಶೇಷ ಅಂಚೆ ಚೀಟಿ ರೂಪಿಸಲು ಇದೇ ಸುಸಂದರ್ಭ ಎಂದು ತಿಳಿದ ಅಂಚೆ ಇಲಾಖೆ ಲಾಲ್ಬಾಗ್ನಲ್ಲಿ ಗುಲಾಬಿ ಹೂಗಳಿಂದ ಅರಳಿರುವ ಕುವೆಂಪು ಕುಪ್ಪಳಿ ಮನೆಯ ಎದುರು ಅಂಚೆ ಚೀಟಿ ಬಿಡುಗಡೆ ಮಾಡಿದೆ. ಈ ಅಂಚೆಚೀಟಿ 10 ರು. ಮೌಲ್ಯದ್ದಾಗಿದೆ.
More From
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications