ಕಾರ್ಮಿಕರ ವಸತಿ ಯೋಜನೆ ಸಹಾಯಧನ 5 ಲಕ್ಷಕ್ಕೆ ಏರಿಕೆ
ಬೆಂಗಳೂರು, ಜು.20: ಕಾರ್ಮಿಕರ ವಸತಿ ಯೋಜನೆ ಹಣವನ್ನು ಎರಡು ಲಕ್ಷದಿಂದ ಐದು ಲಕ್ಷಕ್ಕೆ ಏರಿಸಲಾಗಿದೆ ಎಂದು ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ.
ನಿವೇಶನ ಹೊಂದಿರುವ ಕಾರ್ಮಿಕರಿಗೆ ಈ ಸೌಲಭ್ಯ ಮೊದಲ ಹಂತದಲ್ಲಿ ಕಾರ್ಮಿಕ ಇಲಾಖೆಯಿಂದ ಹಣ ಹಾಗೂ ಫಲಾನುಭವಿಗಳ ಪಟ್ಟಿಯನ್ನು ರಾಜೀವ್ಗಾಂಧಿ ವಸತಿ ನಿಗಮಕ್ಕೆ ನೀಡಲಾಗುತ್ತದೆ, ಕಾರ್ಮಿಕರು ಕಟ್ಟಿಕೊಳ್ಳುವ ಮನೆಯ ಪ್ರಗತಿಗೆ ಅನುಗುಣವಾಗಿ ನಿಗಮದಿಂದ ಹಣ ಬಿಡುಗಡೆ ಮಾಡಲಾಗುತ್ತದೆ.
ಈ ಕುರಿತು ಜು.24ರಂದು ರಾಜ್ಯದ ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಲಾಗುತ್ತದೆ.ವಿಭಾಗ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಮಿಕರ ನೋಂದಣಿ ಸಮೀಕ್ಷೆ ನಡೆಸಲು ಸೂಚಿಸಲಾಗುವುದು.ಪ್ರತಿಯೊಬ್ಬ ಕಾರ್ಮಿಕರಿಗೂ ಗುರುತಿನ ಚೀಟಿ ನೀಡಿ ಖಾಯಂ ಕಾರ್ಮಿಕರೆಂದು ಗುರುತಿಸಲಾಗುತ್ತದೆ.

ಕಾರ್ಮಿಕರ ವಿಮಾ ಆಸ್ಪತ್ರೆ ಅಡಿಯಲ್ಲಿ ಬರುವ ಡಿಸ್ಪೆನ್ಸರಿಗಳಲ್ಲಿ ಪ್ರಯೋಗಾಲಯ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೆ ಅನುಮೋದನೆ ನೀಡುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 112 ಇಎಸ್ಐ ಡಿಸ್ಪೆನ್ಸರಿಗಳಿದ್ದು, ಅಲ್ಲಿ ಮಧುಮೇಹ, ಮೂತ್ರ ಪರೀಕ್ಷೆ ಸೇರಿದಂತೆ ಸಣ್ಣ ಪ್ರಮಾಣದ ಪರೀಕ್ಷೆಗಳನ್ನು ಮಾಡುವಂತೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications