ಲಾಲ್ಬಾಗ್ ಪುಷ್ಪ ಪ್ರದರ್ಶನ: ಈ ಬಾರಿಯ ವಿಶೇಷತೆ ಏನು?
ಬೆಂಗಳೂರು, ಜುಲೈ 19: ಬೆಂಗಳೂರಿನ ಜನತೆ ಕಾತುರದಿಂದ ಕಾದಿರುವ ಲಾಲ್ಬಾಗ್ ಪುಷ್ಪ ಪ್ರದರ್ಶನ ಈ ಬಾರಿ ನಡೆಯಲಿದ್ದು, ಗಾಜಿನ ಮನೆಯಲ್ಲಿ ಪುಷ್ಪ ಪ್ರದರ್ಶನ ಆಯೋಜಿಸುವ ಬದಲಾಗಿ ಬೊಟಾನಿಕಲ್ ಗಾರ್ಡನ್ ತುಂಬೆಲ್ಲಾ ಪುಷ್ಪಪ್ರದರ್ಶನ ಆಯೋಜಿಸಲು ನಿರ್ಧರಿಸಿದ್ದಾರೆ.
ಈ ಕುರಿತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮಾಹಿತಿ ನಿಡಿದ್ದಾರೆ, ಕೊರೊನಾ ನಿಯಮಗಳಿಂದ ಕಳೆದ ವರ್ಷ ಆಗಸ್ಟ್ ಹಾಗೂ ಈ ವರ್ಷ ಜನವರಿಯಲ್ಲಿ ಪುಷ್ಪ ಪ್ರದರ್ಶನ ನಡೆಸಲು ಸಾಧ್ಯವಾಗಿರಲಿಲ್ಲ.
ಆದರೆ ಈ ಬಾರಿ ಜನರನ್ನು ನಿರಾಸೆಗೊಳಿಸಬಾರದು ಎಂದು ಆಲೋಚಿಸಿರುವ ತೋಟಗಾರಿಕಾ ಇಲಾಖೆ, ವಿಶೇಷ ಥೀಮ್ ಮೂಲಕ ಜನರ ಕಣ್ಮನ ತಣಿಸಲು ಮುಂದಾಗಿದೆ.

ಸಾಮಾನ್ಯವಾಗಿ ಪುಷ್ಪ ಪ್ರದರ್ಶನದ ಸಮಯದಲ್ಲಿ ಜನರು ಒಂದೇ ಕಡೆ ಗುಂಪು ಸೇರುತ್ತಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೊರೊನಾ ನಿಯಮ ಪಾಲನೆ ಅತಿ ಮುಖ್ಯವಾಗಿರುತ್ತದೆ.
ಹಾಗಾಗಿ ಇಡೀ ಲಾಲ್ಬಾಗ್ ನಲ್ಲಿ ಪುಷ್ಪ ಪ್ರದರ್ಶನ ಏರ್ಪಡಿಸಲು ಚಿಂತನೆ ನಡೆದಿದೆ. ಈ ಕುರಿತು ಅಧಿಕಾರಿಗಳು ಸಭೆ ಆಯೋಜಿಸಿದ್ದಾರೆ.
ಬೇರೆ ಬೇರೆ ಥೀಮ್ ಇರಿಸಿ ಇಡೀ ಬೊಟಾನಿಕಲ್ ಗಾರ್ಡನ್ನಲ್ಲಿ ಪುಷ್ಪ ಪ್ರದರ್ಶನ ನಡೆಸಲು ಚಿಂತನೆ ನಡಸಲಾಗಿದೆ. ಟ್ರೀ ಪಾರ್ಕ್, ಹಾಗೂ ಮಿನಿ ಲಾಲ್ಬಾಗ್ನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತಿದೆ.
Recommended Video
ಆದರೆ ಈ ಬಾರಿ ಎಲ್ಲರಿಗೂ ಸಾಮಾನ್ಯವಾಗಿ ವರ್ಕ್ ಫ್ರಂ ಹೋಮ್ ಇದೆ, ಶಾಲಾ ವಿದ್ಯಾರ್ಥಿಗಳಿಗೆ ರಜೆ ಇದೆ, ಕಾಲೇಜುಗಳು ಕೂಡ ಬಂದ್ ಇವೆ. ಹೀಗಾಗಿ ಅನೇಕ ಮಂದಿ ಫಲಪುಷ್ಪ ಪ್ರದರ್ಶನಕ್ಕೆ ಆಗಮಸುವ ಸಾಧ್ಯತೆ ಇದೆ ಎನ್ನಲಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications