ಒತ್ತುವರಿ ತೆರವು ಪ್ರಶ್ನಿಸಿ ನಟ ದರ್ಶನ್ ರಿಟ್ ಅರ್ಜಿ

ಬೆಂಗಳೂರು, ಅಕ್ಟೋಬರ್, 24: ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವ ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಲೇಔಟ್ ಪ್ರದೇಶ ತೆರವುಗೊಳಿಸಿರುವ ಬೆಂಗಳೂರು ಜಿಲ್ಲಾಡಳಿತ ಕ್ರಮವನ್ನು ಖಂಡಿಸಿ ನಟ ದರ್ಶನ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Land acquisition : Kannada actor Darshan files writ petition

ನಟ ದರ್ಶನ್ ಅವರು ಒಟ್ಟು 2,100 ಚ.ಅಡಿ ರಾಜ ಕಾಲುವೆ ಪ್ರದೇಶ ಒತ್ತುವರಿ ಮಾಡಿ ಮನೆ ನಿರ್ಮಿಸಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು. [ದರ್ಶನ್ ಮನೆ ತೆರವು ಖಚಿತ: ಜಿಲ್ಲಾಧಿಕಾರಿ ಶಂಕರ್ ಸ್ಪಷ್ಟನೆ]

ಈ ಹಿನ್ನೆಲೆಯಲ್ಲಿ ಕಳೆದ ಶನಿವಾರ (ಅ.22)ದಂದು ದರ್ಶನ್ ಮನೆ ಸೇರಿದಂತೆ ಐಡಿಯಲ್ ಹೋಮ್ಸ್ ಬಡಾವಣೆಯ ಒಟ್ಟು 44 ಆಸ್ತಿಗಳ ಮುಂದೆ ಸರ್ಕಾರಿ ಸ್ವತ್ತು ಎಂದು ನಾಮಫಲಕ ಹಾಕಲಾಗಿತ್ತು. [ನಟ ದರ್ಶನ್ ಮನೆ ಇನ್ನು 'ಸರಕಾರಿ ಸ್ವತ್ತು'!]

ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಮಂಗಳವಾರಕ್ಕೆ ವಿಚಾರಣೆ ನಿಗದಿಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+