ಶಿಕಾರಿಪುರದಲ್ಲಿ ಭೂ ಹಗರಣ: ಬಿಎಸ್ವೈ ಹಾಗೂ ಪುತ್ರರ ವಿರುದ್ಧ ದೂರು
ಬೆಂಗಳೂರು, ಅಕ್ಟೋಬರ್ 18: ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಇಬ್ಬರು ಮಕ್ಕಳು ಭೂ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಜನಾಪುರದಲ್ಲಿ ಯಡಿಯೂರಪ್ಪ ಪುತ್ರರಾದ ರಾಘವೇಂದ್ರ ಮತ್ತು ವಿಜಯೇಂದ್ರ ಖಾಸಗಿ ಕಾಲೇಜು ನಡೆಸುತ್ತಿದ್ದು, ಈ ಕಾಲೇಜಿಗೆ ಸುಮಾರು 25 ಎಕರೆಯಷ್ಟು ಕೆರೆ ಜಮೀನನ್ನು ಕಬಳಿಸಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಹನುಮೇಗೌಡ ಅವರು ಬೆಂಗಳೂರಿನ ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಂಜನಾಪುರದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಕುಮದ್ವತಿ ಕಾಲೇಜು ಆವರಣದಲ್ಲಿರುವ 25 ಎಕರೆ ಕೆರೆ ಜಮೀನನ್ನು ಯಡಿಯೂರಪ್ಪ ಅವರ ಪುತ್ರರು ತಮ್ಮ ಪ್ರಭಾವ ಬಳಸಿ ಕಬಳಿಸಿದ್ದಾರೆ.
ಭೂ ಕಬಳಿಕೆ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಮ್ಮಕ್ಕಿದೆ. ದೂರಿನ ಪ್ರತಿ ಜತೆಗೆ ಅಗತ್ಯ ದಾಖಲೆಗಳನ್ನು ಕೂಡಾ ವಿಶೇಷ ಭೂ ಕಬಳಿಕೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಡುಎಂದು ಹನುಮೇಗೌಡ ಅವರು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications