ಲಂಕೇಶ್ 80 : ನೆನಪು, ವಿಚಾರ, ನಾಟಕ ಕಾರ್ಯಕ್ರಮ
ಬೆಂಗಳೂರು, ನ.11 : ಸಾಹಿತಿ ದಿ. ಪಿ.ಲಂಕೇಶ್ ಅವರ 80ನೇ ವರ್ಷದ ನೆನಪಿಗಾಗಿ 'ಲಂಕೇಶ್ 80', 'ಅವ್ವ' ನೆನಪು, ವಿಚಾರ, ಕಾವ್ಯ, ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ವಿಚಾರ ಗೋಷ್ಠಿ, ನಾಟಕ ಪ್ರದರ್ಶನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆಯಲಿದೆ.
ಬೆಂಗಳೂರಿನ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಬಸವರಾಜ ಅರಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆ. ಮರುಳಸಿದ್ಧಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಕೆ.ಎಂ. ಶ್ರೀನಿವಾಸಗೌಡ, ಕೆ.ಎ. ದಯಾನಂದ, ಅಪ್ಪಗೆರೆ ತಿಮ್ಮರಾಜು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ 'ಲಂಕೇಶ್ ಮತ್ತು ಸಾಹಿತ್ಯ' ಗೋಷ್ಠಿ ನಡೆಯಲಿದ್ದು, ಅಗ್ರಹಾರ ಕೃಷ್ಣಮೂರ್ತಿ ಅವರು ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ.ಟಿ. ಲಲಿತಾ ನಾಯಕ್, ಸುಬ್ಬು ಹೊಲೆಯಾರ್, ಮೋಹನ್ ನಾಗಮ್ಮನವರ ಅವರು ವಿಷಯ ಮಂಡನೆ ಮಾಡಲಿದ್ದಾರೆ.
ಮಧ್ಯಾಹ್ನ 2.30ಕ್ಕೆ 'ಲಂಕೇಶ್ ಮತ್ತು ಮಾಧ್ಯಮ' ಗೋಷ್ಠಿ ನಡೆಯಲಿದ್ದು, ರವೀಂದ್ರ ರೇಷ್ಮೆ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್.ಎಸ್. ಶಂಕರ್, ಪ್ರತಿಭಾ ನಂದಕುಮಾರ್, ಅಬ್ದುಲ್ ರಶೀದ್ ವಿಷಯ ಮಂಡನೆ ಮಾಡಲಿದ್ದಾರೆ.
ಮಧ್ಯಾಹ್ನ 4.15ಕ್ಕೆ 'ಲಂಕೇಶ್ ಮತ್ತು ರಂಗಭೂಮಿ, ಸಿನಿಮಾ ಗೋಷ್ಠಿ ನಡೆಯಲಿದ್ದು, ಜಿ.ಕೆ.ಗೋವಿಂದರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಎಸ್. ಮೂರ್ತಿ, ಎಸ್. ಮಾಲತಿ, ಬಿ. ಚಂದ್ರೇಗೌಡ, ಪ್ರಸಾದ್ ಸ್ವಾಮಿ ವಿಷಯ ಮಂಡಿಸಲಿದ್ದಾರೆ.

ಸಂಜೆ 6ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಿ.ಎಸ್. ದ್ವಾರಕಾನಾಥ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಜೆ. ಸದಾಶಿವ ಅವರು ವಹಿಸಲಿದ್ದು. ಟಿ.ಎನ್. ಸೀತಾರಾಂ, ವಿಶು ಕುಮಾರ್, ಜನಾರ್ದನ (ಜನ್ನಿ) ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ. ಸಂಜೆ 7ಕ್ಕೆ ಲಂಕೇಶ್ರ 'ಎರಡು ಏಕಾಂಕಗಳು' ನಾಟಕ ಪ್ರದರ್ಶನವಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications