ಎಲ್ಲಾ ಜಾತಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್: ರಾಯರೆಡ್ಡಿ
ಬೆಂಗಳೂರು, ಫೆಬ್ರವರಿ 28 : ಕಳೆದ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಪ್ರಗತಿಯಲ್ಲಿ ದೇಶದಲ್ಲಿ ಕರ್ನಾಟಕವೇ ಮುಂದಿದೆ. ಉನ್ನತ ಶಿಕ್ಷಣದ ಪ್ರಗತಿಯಲ್ಇ ದೇಶದ ಪ್ರಮಾಣ ಶೇ.24 ರಷ್ಟಿದ್ದರೆ ರಾಜ್ಯ ಶೇ.28 ರಷ್ಟು ಪ್ರಮಾಣ ಹೊಂದಿದೆ. ಮುಂದಿನ ಐದು ವರ್ಷದಲ್ಲಿ ಶೇ.೪೦ಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ದಶಕದ ಕೆಲಸವನ್ನು ಐದೇ ವರ್ಷದಲ್ಲಿ ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪಿಸಲಾಗಿದೆ. 16 ರೆಸಿಡಿನ್ಸಿಯಲ್ ಕಾಲೇಜುಗಳ ಪೈಕಿ 10 ಕಾಲೇಜುಗಳನ್ನು ಈಗಾಘಲೇ ಆರಂಭಿಸಲಾಗಿದ್ದು, ಉಳಿದ ಆರು ಕಾಲೇಜುಗಳನ್ನು ಹೈದರಾಬಾದ್ ಕರ್ನಾಟಕದಲ್ಲಿ ಆರಂಬಿಸಲಾಗುವುದು.
ಪ್ರತಿ ಕಾಲೇಜುಗಳಿಗೆ ತಲಾ 25 ಕೋಟಿ ನೀಡಲಾಗುತ್ತಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಿದೆ. ಮುಂದಿನ ದಿನಗಳಲ್ಲಿ ತಾಲೂಕಿಗೊಂದು ವಸತಿ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದರು.

ಸದ್ಯ 578 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಎಲ್ಲ ವಿದ್ಯಾರ್ಥಿಗಳಿಗೂ ಪ್ರಾಂಶುಪಾಲರ ಮೂಲಕ ಲ್ಯಾಪ್ಟಾಪ್ ವಿತರಿಸಲಾಗುತ್ತದೆ. ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ31,782 ವಿದ್ಯಾರ್ಥಿಗಳಿಗೆ ಈ ಬಾರಿ 1.5 ಲಕ್ಷ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಎಂದು ಹೇಳಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications