ಬೆಂಗಳೂರಿನಲ್ಲಿ ಕನ್ನಡ ಗೊತ್ತಿಲ್ಲ ಅನ್ನೋ ಹಾಗಿಲ್ಲ
ಬೆಂಗಳೂರು, ಮೇ.8 : ಬೆಂಗಳೂರಿನಲ್ಲಿ ಕನ್ನಡದಲ್ಲಿ ಸಂವಹನ ಮಾಡಲು ಕಷ್ಟಪಡುತ್ತಿರುವವರಿಗೆ ಒಂದು ಗುಡ್ ನ್ಯೂಸ್. ಇನ್ನು ಮುಂದೆ ನೀವು ಆಟೋ ಡ್ರೈವರ್, ತರಕಾರಿ ಮಾರುವವರಲ್ಲಿ ಸುಲಭವಾಗಿ ಕನ್ನಡದಲ್ಲೇ ಮಾತನಾಡಬಹುದು!
ಹೌದು. ಸಿಲಿಕಾನ್ ಸಿಟಿ ನಗರಕ್ಕೆ ಉದ್ಯೋಗಕ್ಕಾಗಿ ಹೊರ ರಾಜ್ಯದಿಂದ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೊರ ರಾಜ್ಯದವರು ಇನ್ನು ಮುಂದೆ ಕನ್ನಡದಲ್ಲಿ ಸಂವಹನ ಮಾಡಲಾಗಿಲ್ಲ ಎಂದು ಹೇಳುವ ಹಾಗಿಲ್ಲ. ಅನ್ಯಭಾಷಿಕರಿಗಾಗಿ ಪ್ರೀತಿಯಿಂದ ಕನ್ನಡ ಕಲಿಸುವ ವಿನೂತನ ಅಭಿಯಾನವನ್ನು ಸ್ವಯಂ ಸೇವಾ ಸಂಸ್ಥೆಯೊಂದು ಆರಂಭಿಸಲಿದೆ.
World Peacemakers Movement ಸಂಘಟನೆ, ಬಿ ಪ್ಯಾಕ್ ಸಹಯೋಗದೊಂದಿಗೆ ಸಂವಹನ ಸಮಸ್ಯೆ ನಿವಾರಿಸಲು 'ವೆಲ್ಕಂ ಟು ಬೆಂಗಳೂರು' ಹೆಸರಿನ ಕಿರು ಪುಸ್ತಕವನ್ನು ಬಿಡುಗಡೆ ಮಾಡಲಿದೆ. ನಾಲ್ಕು ಪುಟಗಳ ಈ ಕಿರು ಪುಸ್ತಕದಲ್ಲಿ ಪ್ರತಿ ದಿನ ಸಂವಹನ ನಡೆಸುವ ಕನ್ನಡ ಪದಗಳ ವಾಕ್ಯಗಳು ಇಂಗ್ಲಿಷ್ನಲ್ಲಿ ಮುದ್ರಿತವಾಗಿರುತ್ತದೆ.[ಅಪಾರ್ಟ್ಮೆಂಟಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸಬೇಕಾ?]

ಅನ್ಯ ಭಾಷಿಕರು ಒಮ್ಮಿದೊಮ್ಮೆಗೆ ಕನ್ನಡ ಕಲಿಯುವುದು ಕಷ್ಟ. ಹಂತ ಹಂತವಾಗಿ ಹತ್ತು ಕನ್ನಡ ಪದಗಳನ್ನುಕಲಿತರೆ ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಸಂವಹನ ಕಷ್ಟವೆನಲ್ಲ. ಈ ನಿಟ್ಟಿನಲ್ಲಿ ಮೇ ಎರಡನೇ ವಾರದಿಂದ ಈ ಅಭಿಯಾನ ಆರಂಭಗೊಳ್ಳಲಿದೆ.[ಮೊಬೈಲಿನಲ್ಲಿ ಸಂಪೂರ್ಣ ಕನ್ನಡ ಬ್ರೌಸರ್ ]
ದಿನ ಬಳಕೆಯಲ್ಲಿ ಹೆಚ್ಚಾಗಿ ಮಾತನಾಡುವ 32 ವಾಕ್ಯಗಳು ಈ ಕೈಪಿಡಿಯಲ್ಲಿದ್ದು, ರಿಕ್ಷಾ ಚಾಲಕರಿಗೆ, ತರಕಾರಿ ಮಾರಾಟ ಮಾಡುವವರಿಗೆ, ಐಟಿ ಕನ್ನಡ ಟೆಕ್ಕಿಗಳಿಗೆ, ಕನ್ನಡ ಬಾರದ ಆನ್ಯಭಾಷೆಯಲ್ಲಿ ಮಾತನಾಡುವ ಟೆಕ್ಕಿಗಳಿಗೆ ಆರಂಭದಲ್ಲಿ ವಿತರಿಸಲಾಗುತ್ತದೆ. [ಕನ್ನಡ ಮಾಧ್ಯಮ: ಫೇಸ್ ಬುಕ್ಕಿನಲ್ಲಿ ಜೋರು ಚರ್ಚೆ]
ಆರಂಭಿಕ ಹಂತದಲ್ಲಿ ಐದು ಸಾವಿರ ಪ್ರತಿಗಳನ್ನು ಮುದ್ರಣ ಮಾಡಲಾಗುವುದು. ಇದರ ಯಶಸ್ಸನ್ನು ನೋಡಿಕೊಂಡು ಹಂತವಾಗಿ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಎನ್ನುತ್ತಾರೆ ಪೀಸ್ ಆಟೋ ಸಂಘಟನೆ ರೂವಾರಿ ಅನಿಲ್ ಶೆಟ್ಟಿ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications