ಮಾ.8ಕ್ಕೆ ಗಿರೀಶ್ ಕಾಸರವಳ್ಳಿ ಅವರಿಂದ "ಕಾಲ; ಕಾಲಕ್ಷೇಪ" ಉಪನ್ಯಾಸ
ಬೆಂಗಳೂರು, ಮಾರ್ಚ್ : "ದೇವಗೀತಂ ಚಾರಿಟಬಲ್ ಟ್ರಸ್ಟ್" ಮತ್ತು "ಅಭಿಜ್ಞಾನ" ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಖ್ಯಾತ ಹಿಂದಿ ಪತ್ರಕರ್ತ ನಾರಾಯಣ ದತ್ತ ಸ್ಮಾರಕ ಉಪನ್ಯಾಸ-5ರ ಕಾರ್ಯಕ್ರಮದಲ್ಲಿ "ಕಾಲ: ಕಾಲಕ್ಷೇಪ" ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.
ಕಾಲ ಮತ್ತು ದೇಶ- ಇವೆರಡೂ ಕಲೆಯ ಎರಡು ಕೊರಳುಗಳು. ಇವೆರಡರ ಸಫಲ ಸಾಂಗತ್ಯದಲ್ಲಿಯೇ ಸಿನಿಮಾ ಕೂಡ ಕಲೆಯಾಗಿ ಅರಳುವಂಥದ್ದು. ಆದರೆ ಸಿನಿಮಾದಲ್ಲಿ ಕಾಲದ ನಿರ್ವಹಣೆ ಸವಾಲಿನ ಹೊಣೆಗಾರಿಕೆ ಕೂಡ. ಸಿನಿಮಾಗೂ ಕಾಲತತ್ವಕ್ಕೂ ಇರುವ ಹಲವು ಆಯಾಮಗಳ ಅವಲೋಕನ ಈ "ಕಾಲ:ಕಾಲಕ್ಷೇಪ" ಉಪನ್ಯಾಸವಾಗಿದೆ.

ಚಲನಚಿತ್ರ ನಿರ್ದೇಶಕ ಗಿರೀಶ ಕಾಸರವಳ್ಳಿ ಉಪನ್ಯಾಸ ನೀಡಲಿದ್ದಾರೆ. ಅಭಯ ಸಿಂಹ, ಮನು ಚಕ್ರವರ್ತಿ, ಎನ್. ವಿದ್ಯಾಶಂಕರ್, ಪಿ.ಶೇಷಾದ್ರಿ ಅವರು ಭಾಗವಹಿಸಲಿದ್ದರೆ.
ಇದೇ ಮಾರ್ಚ್ 8, ಭಾನುವಾರ ಬೆಳಿಗ್ಗೆ 10.30ರಿಂದ ಉಪನ್ಯಾಸ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಸ್ಥಳ: ದಿ ಮಿಥಿಕ್ ಸೊಸೈಟಿ, 14/3, ನೃಪತುಂಗ ರಸ್ತೆ, ಬೆಂಗಳೂರು-01.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications