ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಸಭಾಪತಿ ಶಂಕರಮೂರ್ತಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

By Sachhidananda Acharya
|
Google Oneindia Kannada News

ಬೆಂಗಳೂರು, ಜೂನ್ 13: ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅಸ್ವಸ್ಥರಾಗಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಭಾಪತಿ ಶಂಕರಮೂರ್ತಿ ಪದಚ್ಯುತಿಯಿಂದ ಕಾಂಗ್ರೆಸಿಗೆ ಏನು ಲಾಭ?ಸಭಾಪತಿ ಶಂಕರಮೂರ್ತಿ ಪದಚ್ಯುತಿಯಿಂದ ಕಾಂಗ್ರೆಸಿಗೆ ಏನು ಲಾಭ?

ಸಭಾಪತಿ ಕೊಠಡಿಯಲ್ಲಿದ್ದ ವೇಳೆ ಶಂಕರಮೂರ್ತಿ ಸಿಬ್ಬಂದಿಗಳ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಉಪಚರಿಸಿದ ವೈದ್ಯರು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪರಿಷತ್ ಸಭಾಪತಿ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರಪರಿಷತ್ ಸಭಾಪತಿ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರ

Legislative Council chairman D.H. Shankaramurthy hospitalized

ಇನ್ನು ಇಂದು ವಿಧಾನಪರಿಷತ್ ನಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಸಭಾಪತಿ ಶಂಕರಮೂರ್ತಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಿದ್ದರು.

ಶಂಕರಮೂರ್ತಿ ವಿರುದ್ಧ ಕಾಂಗ್ರೆಸಿನಿಂದ ಅವಿಶ್ವಾಸ ನಿರ್ಣಯಶಂಕರಮೂರ್ತಿ ವಿರುದ್ಧ ಕಾಂಗ್ರೆಸಿನಿಂದ ಅವಿಶ್ವಾಸ ನಿರ್ಣಯ

ಈ ಸಂದರ್ಭ "ಅವಿಶ್ವಾಸ ನಿರ್ಣಯದಲ್ಲಿ ಸೂಕ್ತ ಕಾರಣಗಳಿಲ್ಲ," ಎಂದು ಹೇಳಿಯೂ ಶಂಕರಮೂರ್ತಿ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಕೊಂಡಿದ್ದರು.

English summary
Legislative Council chairman D.H. Shankaramurthy admitted to private hospital after illness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X